ನಟ ಗಣೇಶ್ಗೆ 75 ಲಕ್ಷ ರೂ. ಪರಿಹಾರ
Team Udayavani, Apr 3, 2018, 11:41 AM IST
ಬೆಂಗಳೂರು: ಅನುಮತಿ ಇಲ್ಲದೇ ಪ್ರಚಾರಕ್ಕೆ ಪೋಟೋ ಬಳಸಿದ ಹಿನ್ನೆಲೆಯಲ್ಲಿ ನಟ ಗಣೇಶ್ಗೆ, ಮೋಕ್ಷ ಅಗರಬತ್ತಿ ಕಂಪನಿ 75 ಲಕ್ಷ ರೂ. ಪರಿಹಾರ ನೀಡುವಂತೆ 15ನೇ ಸಿಟಿವಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
2007ರಲ್ಲಿ ಗಣೇಶ್ ಅಭಿನಯದ ಚೆಲುವಿನ ಚಿತ್ತಾರ ಸಿನಿಮಾ ನಿರ್ದೇಶಕ, ನಿರ್ಮಾಪಕ ಎಸ್. ನಾರಾಯಣ್ ಮೋಕ್ಷ ಅಗರಬತ್ತಿ ಕಂಪನಿ ಜತೆ ಜಾಹಿರಾತು ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ಸಿನಿಮಾದ ಚಿತ್ರಗಳನ್ನು ಅಗರಬತ್ತಿ ಜಾಹಿರಾತಿಗೆ ಬಳಸಿಕೊಳ್ಳಲಾಗಿತ್ತು.
ಆದರೆ ಚೆಲುವಿನ ಚಿತ್ತಾರ ಚಿತ್ರದ ಫೋಟೋಗಳ ಹೊರತಾಗಿ ಇತರೆ ಫೋಟೋಗಳನ್ನು ಅಗರಬತ್ತಿ ಕಂಪನಿ ಬಳಸಿಕೊಂಡಿದೆ ಎಂದು ಆರೋಪಿಸಿ 2008ರಲ್ಲಿ ನಟ ಗಣೇಶ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿದಾರ ಗಣೇಶ್ಗೆ ತೀರ್ಪು ಪ್ರಕಟವಾದ 60 ದಿನಗಳ ಒಳಗೆ 75 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ