ವ್ಹೀಲ್ಚೇರ್ನಲ್ಲಿ ಬಂದ ಶಾಸಕ ಶ್ರೀನಿವಾಸಮೂರ್ತಿ
Team Udayavani, May 26, 2018, 11:51 AM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ನೆಲಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಡಾ.ಶ್ರೀನಿವಾಸಮೂರ್ತಿ ಶುಕ್ರವಾರ ವಿಶ್ವಾಸಮತ ಕಲಾಪಕ್ಕೆ ವಿಧಾನಸಭೆಗೆ ವ್ಹೀಲ್ ಚೇರ್ನಲ್ಲೇ ಬಂದಿದ್ದರು.
ವಿಶ್ವಾಸಮತ ಯಾಚನೆ ವೇಳೆ ಎಲ್ಲ ಶಾಸಕರು ಹಾಜರಿರುವಂತೆ ಸೂಚನೆ ನೀಡಲಾಗಿತ್ತಲ್ಲದೆ, ವಿಪ್ ಕೂಡ ಜಾರಿ ಮಾಡಲಾಗಿತ್ತು. ಹೀಗಾಗಿ ಶ್ರೀನಿವಾಸಮೂರ್ತಿ ಅವರು ವ್ಹೀಲ್ ಚೇರ್ನಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.
ವಿಧಾನಸೌಧದ ಆವರಣದಿಂದ ಇತರೆ ಶಾಸಕರು ಮತ್ತು ಮಾರ್ಷಲ್ಗಳು ಅವರನ್ನು ವ್ಹೀಲ್ಚೇರ್ನಲ್ಲೇ ತಳ್ಳಿಕೊಂಡು ವಿಧಾನಸಭೆ ಒಳಗೆ ಕರೆತಂದರು. ಕಲಾಪ ಆರಂಭವಾದಾಗಿನಿಂದ ಮುಗಿಯುವವರೆಗೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವಿನ ಖಾಲಿ ಜಾಗದಲ್ಲಿ ವ್ಹೀಲ್ ಚೇರ್ನಲ್ಲೇ ಅವರು ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ