ಕ್ಯಾಬ್ ಚಾಲಕಗೆ ಥಳಿಸಿ ದರೋಡೆ
Team Udayavani, May 31, 2018, 10:13 AM IST
ನೆಲಮಂಗಲ: ಮಗಳನ್ನು ಶಾಲೆಗೆ ಸೇರಿಸುವ ಉದ್ದೇಶದಿಂದ ಮೂರು ದಿನಗಳಿಂದ ನಿರಂತರವಾಗಿ ಕಾರು ಓಡಿಸಿದ ಓಲಾ ಕ್ಯಾಬ್ ಚಾಲಕ ಸಂಪಾದಿಸಿದ್ದ 16 ಸಾವಿರ ರೂ. ಹಣದ ಜತೆಗೆ ವಾಹನವನ್ನೂ ದುಷ್ಕರ್ಮಿಗಳು ಕದ್ದೊಯ್ದ ಘಟನೆ ಮಾಚೋಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಓಲಾ ಕ್ಯಾಬ್ ಬುಕ್ ಮಾಡಿದ ಆರೋಪಿಗಳು, ಮಂಗಳವಾರ ರಾತ್ರಿ 12 ಗಂಟೆಗೆ ಕ್ಯಾಬ್ ಹತ್ತಿದ್ದಾರೆ. ನಂತರ ರಾತ್ರಿ 1 ಗಂಟೆಗೆ ನಿಗದಿಯಂತೆ ಮಾಚೋಹಳ್ಳಿಗೆ ಬಂದಿದ್ದು, ಇಳಿಯುವಾಗ ಕ್ಯಾಬ್ ಚಾಲಕ ಮಲ್ಲಿಕಾರ್ಜುನ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಮಾರಕಾಸ್ತ್ರ ತೋರಿಸಿ, ಜೀವ ಬೆದರಿಕೆ ಹಾಕಿ, 16,000 ರೂ.ನಗದು ಕಸಿದುಕೊಂಡು, ಚಾಲಕನನ್ನು ಕ್ಯಾಬ್ನಿಂದ ಕೆಳಗೆ ತಳ್ಳಿ ಕ್ಯಾಬ್ ತೆಗೆದುಕೊಂಡು ಪರಾರಿಯಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್