ಸಾರ್ವಜನಿಕರಿಗೆ ಬ್ಯಾಂಕ್‌ ಮುಷ್ಕರದ ಬಿಸಿ


Team Udayavani, May 31, 2018, 10:18 AM IST

blore-3.jpg

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಬ್ಯಾಂಕ್‌ ನೌಕರರು 2 ದಿನದ ಮುಷ್ಕರ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ ವಹಿವಾಟಿನಲ್ಲಿ ತೊಂದರೆ ಉಂಟಾಗಿದೆ. ಬ್ಯಾಂಕ್‌ಗಳ ಒಕ್ಕೂಟ ಕರೆ ನೀಡಿರುವ ದೇಶವ್ಯಾಪಿ ಮುಷ್ಕರದಲ್ಲಿ ನೌಕರರು ಮತ್ತು ಅಧಿಕಾರಿಗಳು ಸೇರಿದಂತೆ ಲಕ್ಷಾಂತರ ಸಿಬ್ಬಂದಿ ಪಾಲ್ಗೊಂಡಿದು, ಬ್ಯಾಂಕ್‌ಗಳ ಎಟಿಎಂ, ಆನ್‌ಲೈನ್‌ ಸೇವೆ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಬಿಟ್ಟು ಉಳಿದ ಕಾರ್ಯಚಟುವಟಿಕೆಗಳಿಗೆ ಬುಧವಾರ ತೊಂದರೆಯಾಯಿತು. ಬ್ಯಾಂಕ್‌ ನೌಕರರ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದೆ ಬ್ಯಾಂಕ್‌ಗಳಿಗೆ ಬಂದಿದ್ದ ಗ್ರಾಹಕರು ಬೇಸರದಿಂದ ಮನೆಗೆ ಹಿಂತಿರುಗುತ್ತಿದ್ದುದು ಕಂಡು ಬಂತು.

ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿ ಭಟನೆ ನಡೆಸಿದ ಬ್ಯಾಂಕ್‌ ನೌಕರರು, ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಷನ್‌ ಧೋರಣೆಯನ್ನು ಖಂಡಿಸಿದರು.
 
ಇದೇ ವೇಳೆ ಮಾತನಾಡಿದ ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್ಸ್‌ ಸಂಚಾಲಕ ಎಚ್‌. ವಸಂತ ರೈ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರ ಮತ್ತು ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಷನ್‌ನೊಂದಿಗೆ ಮಾತುಕತೆ ನಡೆಸಲಾಗಿದೆ. ಆದರೆ, ಇದು ವಿಫ‌ಲವಾದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.

ಕಳೆದ ಐದು ವರ್ಷಗಳಲ್ಲಿ ಬ್ಯಾಂಕಿನ ವ್ಯಾಪಾರ ವಹಿವಾಟಿನಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಅಲ್ಲದೆ ಅಧಿಕ ಸಂಖ್ಯೆಯಲ್ಲಿ ಶಾಖೆಗಳ ವಿಸ್ತರಣೆಯಾಗಿದೆ. ಅನುತ್ಪಾದಕ ಸಾಲಗಳ ನೆಪಹೇಳಿ, ಕೇಂದ್ರ ಸರ್ಕಾರ ಬ್ಯಾಂಕ್‌ ನೌಕರರ ವೇತನವನ್ನು ಪರಿಷ್ಕರಣೆ ಮಾಡಲು ಹಿಂದೇಟು ಹಾಕುತ್ತಿದೆ. ಅನುತ್ಪಾದಕ ಸಾಲಗಳಿಗೆ ಬ್ಯಾಂಕ್‌ ಅಧಿಕಾರಿಗಳು ಮತ್ತು ನೌಕರರು ಕಾರಣರಲ್ಲ ಎಂದು ಹೇಳಿದರು.

ವೇತನ ವಿಳಂಬ ಸಾಧ್ಯತೆ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಿಂಗಳಾಂತ್ಯದಲ್ಲಿ ಬ್ಯಾಂಕ್‌ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನದಲ್ಲಿ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಗುರುವಾರ ಕೂಡ ಮುಷ್ಕರ ಮುಂದುವರಿಯಲಿದು,ª ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ‌ ವಿಳಂಬವಾಗಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.