ಬೆಂಗಳೂರಿನಲ್ಲಿ ಟ್ರಾಫಿಕ್ ಯಮ! ಸಾವು ನಿಮ್ಮ ಬೆನ್ನ ಹಿಂದಿದೆ…
Team Udayavani, Jul 16, 2018, 4:16 PM IST
ಇತ್ತೀಚೆಗೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಹ್ಮದ್ ಅಲಿ ಅವರು ಡಿಸಿಪಿ ಹಂತದಲ್ಲಿ ಟ್ರಾಫಿಕ್ ನಿಯಮ ಪಾಲನೆ ಕುರಿತಾಗಿ ಅರಿವು ಮೂಡಿಸಲು ಸಿದ್ಧಪಡಿಸಿದ್ದ ಟ್ರಾಫಿಕ್ ಯಮ ಎಂಬ ಅಣಕು ಪ್ರದರ್ಶನವನ್ನು ರಂಗಭೂಮಿ ಕಲಾವಿದ ವೀರೇಶ್ ಮುತ್ತಿನಮಠ ಪ್ರಸ್ತುತಪಡಿಸಿದರು. ನಗರದ ಬೀದಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ಸವಾರರನ್ನು ಅಡ್ಡಗಟ್ಟಿ ಅವರ ಹಿಂಬದಿ ಸೀಟಿನಲ್ಲಿ ಕುಳಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿತ್ತು. ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಅಮೂಲ್ಯ ಜೀವವನ್ನೇ ಬಲಿ ತೆಗೆದುಕೊಳ್ಳುತ್ತದೆ ಎಂಬ ಸಂದೇಶ ಸಾರುವುದೇ ಟ್ರಾಫಿಕ್ ಯಮ ವೇಷದ ಮುಖ್ಯ ಉದ್ದೇಶವಾಗಿತ್ತು.
ವಿಡಿಯೋ:ಫಕ್ರುದ್ದೀನ್ ಎಚ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ