ಶ್ರೀಪೆರಂಬದೂರಿನಲ್ಲಿ ಹ್ಯುಂಡೈ ಉತ್ಪಾದನಾ ಘಟಕ


Team Udayavani, Jul 31, 2018, 11:11 AM IST

blore-6.jpg

ಬೆಂಗಳೂರು: ಜನಪ್ರಿಯ ಕಾರು ತಯಾರಕ ಸಂಸ್ಥೆ ಹ್ಯುಂಡೈ ಮೋಟಾರ್‌ ಇಂಡಿಯಾ, ಚೆನ್ನೈ ಸಮೀಪದ ಶ್ರೀಪೆರಂಬದೂರಿನ ಉತ್ಪಾದನಾ ಘಟಕದಲ್ಲಿ ಅತ್ಯಾಧುನಿಕ ರೋಬೋಟಿಕ್‌ ತಂತ್ರಜ್ಞಾನವುಳ್ಳ ಬೃಹತ್‌ ಸಾಮರ್ಥ್ಯದ ಘಟಕವನ್ನು ತೆರೆದಿದೆ.

ಆಟೋಮೊಬೈಲ್‌ ಕ್ಷೇತ್ರದಲ್ಲಿ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಸ್ಥಾಪಿಸಿರುವ ಈ ಘಟಕ ಭವಿಷ್ಯದ ತಂತ್ರಜ್ಞಾನವನ್ನು ಒಳಗೊಂಡಿದೆ. 535 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಘಟಕದಲ್ಲಿ ಗುಣಮಟ್ಟದ ಎಂಜಿನ್‌ ತಪಾಸಣೆ ಮತ್ತು ಉತ್ಪಾದನೆಗೆ 590-ಜನರೇಷನ್‌ನ 4 ರೋಬೋಟ್‌ಗಳನ್ನು ಅಳವಡಿಸಲಾಗಿದೆ.

ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವೈ.ಕೆ.ಕೂ ಅವರು ಮಾತನಾಡಿ, ಪ್ರಸ್ತುತ ಶ್ರೀಪೆರಂಬದೂರು ಘಟಕ, ವಾರ್ಷಿಕ ಏಳು ಲಕ್ಷ ಕಾರುಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇಲ್ಲಿ ವ್ಯಾಲ್ಯೂ ಇಂಜಿನಿಯರಿಂಗ್‌ ವ್ಯವಸ್ಥೆ ಮೂಲಕ 2019ರ ಅಂತ್ಯದೊಳಗೆ 7.5 ಲಕ್ಷ ಕಾರುಗಳನ್ನು ತಯಾರಿಸುವ ಗುರಿ ಹೊಂದಿದ್ದೇವೆ. ಸ್ಯಾಂಟ್ರೋ ಕಾರಿನಿಂದ ಆರಂಭಿಸಿದ ನಮ್ಮ ಪ್ರಯಾಣ ಇಂದು ಮಲ್ಟಿ-ಪಾಯಿಂಟ್‌ ಪ್ಯುಯೆಲ್‌ ಇಂಜೆಕ್ಷನ್‌ ಮತ್ತು ಭರತ್‌ ಸ್ಟೇಜ್‌-2 ತಂತ್ರಜ್ಞಾನವುಳ್ಳ ಕಾರುಗಳನ್ನು ತಯಾರಿಸುವ ದೇಶದ ಪ್ರಥಮ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು.

ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ 4.0 ಪ್ರಾಕೀrಸಸ್‌ ಜತೆಗೆ ಡಿಜಿಟಲೈಸೇಷನ್‌, ಬಿಗ್‌ ಡಾಟಾ ಹಾಗೂ ಡಾಟಾ ಅನಲಿಟಿಕ್ಸ್‌ ಇಲ್ಲಿ ಇರುವುದರಿಂದ ಉನ್ನತ ಗುಣಮಟ್ಟದ ಶೂನ್ಯ ದೋಷವುಳ್ಳ ಕಾರುಗಳನ್ನು ಉತ್ಪಾದಿಸಲಾಗುತ್ತದೆ. ಕವಚ ನಿರ್ಮಾಣ ಶೇ.100ರಷ್ಟು ವೆಲ್ಡ್‌ ಆಟೋಮೇಷನ್‌ ಹಾಗೂ ಏಕಸಾಲಿನಲ್ಲಿ 5 ಮಾದರಿಗಳನ್ನು ಉತ್ಪಾದಿಸುವ ಸಾಮರ್ಥ್ಯದ ಘಟಕ ಇದಾಗಿದೆ. 2020ರೊಳಗೆ ಎಲೆಕ್ಟ್ರಿಕ್‌ ಎಸ್‌ಯುವಿ ಕಾರು ಸೇರಿದಂತೆ ಎಂಟು ಹೊಸ ಉತ್ಪನ್ನಗಳನ್ನು ಹೊರತರಲಾಗುವುದು ಎಂದು ಸಿಸಿಒ ಹೇಳಿದರು.

ಹ್ಯುಂಡೈ ಇಯಾನ್‌, ಗ್ರ್ಯಾಂಡ್‌ ಐ10, ಎಲೈಟ್‌ ಐ20, ಆ್ಯಕೀrವ್‌ ಐ20, ಎಕ್ಸ್‌ಸೆಂಟ್‌, ವರ್ನಾ, ಎಲೆಂತ್ರಾ, ಕ್ರೆಟಾ ಮತ್ತು ಟಕ್ಸನ್‌, ಸಂಸ್ಥೆಯ ಉತ್ಪನ್ನಗಳಾಗಿವೆ ಎಂದು ಅವರು ವಿವರಿಸಿದರು. 

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.