ವಿವಿಧ ರೈಲುಗಳ ಸೇವೆ ಮುಂದುವರಿಕೆಗೆ ನಿರ್ಧಾರ


Team Udayavani, Aug 1, 2018, 3:16 PM IST

blore-11.jpg

ಬೆಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಕೃಷ್ಣರಾಜಪುರಂ- ಕಾಚೇಗುಡಾ (07604-07605) ವಾರದ ವಿಶೇಷ ರೈಲನ್ನು ಅ.29ರವರೆಗೆ ಹಾಗೂ ಯಶವಂತಪುರ-ವಿಶಾಖಪಟ್ಟಣಂ ವಾರದ ತತ್ಕಾಲ್‌ ಎಕ್ಸ್‌ಪ್ರೆಸ್‌ (06579/06580) ರೈಲುಗಳ ಸೇವೆಯನ್ನು ಸೆ.28ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ.

ಕೃಷ್ಣರಾಜಪುರಂದಿಂದ ಸೋಮವಾರ ಮಧ್ಯಾಹ್ನ 3:25ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 6:55ಕ್ಕೆ ಕಾಚೇಗುಡಾಕ್ಕೆ ಬಂದು ಸೇರಲಿದೆ. ಅದೇ ರೀತಿ ರವಿವಾರ ಸಂಜೆ 6 ಗಂಟೆಗೆ ಕಾಚೇಗುಡಾದಿಂದ ಪ್ರಯಾಣ ಬೆಳೆಸುವ ರೈಲು ಮರುದಿನ ಬೆಳಗ್ಗೆ 6 ಗಂಟೆಗೆ ಕೃಷ್ಣರಾಜಪುರಂ ನಿಲ್ದಾಣಕ್ಕೆ ಆಗಮಿಸಲಿದೆ.
 
ತತ್ಕಾಲ ಎಕ್ಸ್‌ಪ್ರೆಸ್‌ ರೈಲು ಯಶವಂತಪುರದಿಂದ ಶುಕ್ರವಾರ ಸಂಜೆ 6:35ಕ್ಕೆ ಹೊರಡಲಿದ್ದು, ಮರುದಿನ ಮಧ್ಯಾಹ್ನ 2:35ಕ್ಕೆ ವಿಶಾಖಪಟ್ಟಣಂಗೆ ಬಂದು ಸೇರಲಿದೆ. ಅದೇ ರೀತಿ ವಿಶಾಖಪಟ್ಟಣಂ ನಿಲ್ದಾಣದಿಂದ ರವಿವಾರ ಮಧ್ಯಾಹ್ನ 1:45ಕ್ಕೆ ಹೊರಡ ಲಿದ್ದು, ಮರುದಿನ ಬೆಳಗ್ಗೆ 9:05ಕ್ಕೆ ಯಶವಂತಪುರಕ್ಕೆ ಆಗಮಿಸಲಿದೆ.

ಆ. 5ರಿಂದ ಯಶವಂತಪುರ- ವಿಶಾಖಪಟ್ಟಣಂ ವೀಕ್ಲಿ ತತ್ಕಾಲ್‌ ಎಕ್ಸ್‌ಪ್ರೆಸ್‌ ರೈಲಿಗೆ ತಾತ್ಕಾಲಿಕವಾಗಿ ಒಂದು 2ಟೀರ್‌ ಎಸಿ ಕೋಚ್‌, ಒಂದು ದ್ವಿತೀಯ ದರ್ಜೆ ಸ್ಲಿಪರ್‌ ಕೋಚ್‌ ಜೋಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.