ಜನರಿಂದ ತುಂಬಿ ತುಳುಕಿದ ಲಾಲ್‌ಬಾಗ್‌ ಮೆಟ್ರೋ


Team Udayavani, Aug 16, 2018, 12:58 PM IST

janarinda.jpg

ಬೆಂಗಳೂರು: “ನಮ್ಮ ಮೆಟ್ರೋ’ ಲಾಲ್‌ಬಾಗ್‌ ನಿಲ್ದಾಣದಲ್ಲಿ ಪ್ರತಿನಿತ್ಯ ಸಾಮಾನ್ಯವಾಗಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಅಂದಾಜು 15 ಸಾವಿರ. ಆದರೆ, ಬುಧವಾರ ಈ ಸಂಖ್ಯೆ ದುಪ್ಪಟ್ಟಾಗಿತ್ತು!

ಇದು ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಲು ಬರುವವರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ನೀಡಿದ್ದ “ವಿಶೇಷ ಆಫ‌ರ್‌’ ಎಫೆಕ್ಟ್. ಸ್ವಾತಂತ್ರೊತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

ಇದರ ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ ಲಾಲ್‌ಬಾಗ್‌ ನಿಲ್ದಾಣದಿಂದ ಮೆಟ್ರೋದಲ್ಲಿ ಎಲ್ಲಿಗೆ ಪ್ರಯಾಣಿಸಿದರೂ 30 ರೂ. ನಿಗದಿಪಡಿಸಲಾಗಿದೆ. ಕೊನೆಯ ದಿನವಾದ ಪ್ರದರ್ಶನಕ್ಕೆ ಜನಸಾಗರವೇ ಹರಿದುಬಂದಿತು. ಅದರಲ್ಲಿ ಬಹುತೇಕರು ಮೆಟ್ರೋದಲ್ಲೇ ಬಂದಿಳಿದರು. ಇದರಿಂದ ನಿಲ್ದಾಣವು ಜನಸಂದಣಿಯಿಂದ ಗಿಜಗುಡುತ್ತಿತ್ತು. 

ಸಾರ್ವತ್ರಿಕ ರಜೆ ಮತ್ತು ಕೊನೆಯ ದಿನವಾದ್ದರಿಂದ ಉದ್ಯಾನದ ಸುತ್ತ ವಾಹನದಟ್ಟಣೆ ಎಂದಿಗಿಂತ ಹೆಚ್ಚಿತ್ತು. ಈ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬಹುತೇಕರು ಮೆಟ್ರೋ ಮೊರೆಹೋದರು. ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದ್ದರಿಂದ ರೈಲುಗಳು ತುಂಬಿ ತುಳುಕುತ್ತಿದ್ದವು. ಇದರಿಂದ ಉಂಟಾದ ನೂಕುನುಗ್ಗಲು ನಿಭಾಯಿಸಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಕೊನೆಗೆ ಆಟೋಮೆಟಿಕ್‌ ಗೇಟ್‌ಗಳಲ್ಲದೆ, ಜನ ಮ್ಯಾನ್ಯುವಲ್‌ ಗೇಟುಗಳ ಮೂಲಕ ಪೇಪರ್‌ ಟಿಕೆಟ್‌ ಹೊಂದಿದವರಿಗೆ ಅವಕಾಶ ಕಲ್ಪಿಸಲಾಯಿತು. ಹಾಗಾಗಿ, ಇಡೀ ದಿನ ಈ ನಿಲ್ದಾಣದಲ್ಲಿ ಓಡಾಡಿದ ಪ್ರಯಾಣಿಕರ ಸಂಖ್ಯೆ ಕೂಡ ನಿಖರವಾಗಿ ಲೆಕ್ಕಕ್ಕೆ ಸಿಕ್ಕಿಲ್ಲ ಎಂದು ಬಿಎಂಆರ್‌ಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯು.ಎ. ವಸಂತರಾವ್‌ ತಿಳಿಸಿದರು. 

ಆದರೆ, ಈವರೆಗಿನ ಅಂದಾಜು ಪ್ರಕಾರ ರಾತ್ರಿ 8ರವರೆಗೆ ಇಡೀ ದಿನ ಒಟ್ಟಾರೆ ಎರಡೂ ಮಾರ್ಗಗಳ ಮೆಟ್ರೋದಲ್ಲಿ ಪ್ರಯಾಣಿಸಿದವರ ಸಂಖ್ಯೆ 3.33 ಲಕ್ಷ ಇದ್ದು, ಇದರಲ್ಲಿ 33 ಸಾವಿರ ಜನ ಲಾಲ್‌ಬಾಗ್‌ ನಿಲ್ದಾಣದಿಂದಲೇ ಪ್ರಯಾಣಿಸಿದ್ದಾರೆ ಎಂದರು. 

-3.33 ಲಕ್ಷ ಇಡೀ ದಿನ ಮೆಟ್ರೋದಲ್ಲಿ ಪ್ರಯಾಣಿಸಿದವರು
-1.88 ಲಕ್ಷ ಹಸಿರು ಮಾರ್ಗದಲ್ಲಿ ಸಂಚಾರ
-1.45 ಲಕ್ಷ ನೇರಳೆ ಮಾರ್ಗದಲ್ಲಿ ಸಂಚರಿಸಿದವರು
-33,204 ಲಾಲ್‌ಬಾಗ್‌ ನಿಲ್ದಾಣದಿಂದ ಪ್ರಯಾಣಿಸಿದವರು
-15,000 ಸಾಮಾನ್ಯ ದಿನಗಳಲ್ಲಿ ಲಾಲ್‌ಬಾಗ್‌ ನಿಲ್ದಾಣದಿಂದ ಪ್ರಯಾಣ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.