ಅಪಘಾತ: ನಗರದಮೂವರು ವೈದ್ಯವಿದ್ಯಾರ್ಥಿಗಳ ಸಾವು
Team Udayavani, Sep 6, 2018, 10:38 AM IST
ದೇವನಹಳ್ಳಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ವೈದ್ಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು ಮತ್ತೂಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಣ್ಣ ಮಾನಿಕೆರೆ ಗೇಟ್ನಲ್ಲಿ ಬುಧವಾರ ನಸುಕಿನಲ್ಲಿ ನಡೆದಿದೆ.
ಬೆಂಗಳೂರಿನ ಕಿಮ್ಸ್ ವೈದ್ಯಕೀಯ ಕಾಲೇಜಿನ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ, ತುಮಕೂರಿನ ಪ್ರಜ್ವಲ್ (20),
ದೊಡ್ಡಬಳ್ಳಾಪುರದ ದೊಡ್ಡಬೆಳಮಂಗಲದ ವಿಶಾಲ್ ಚೌಧರಿ (20), ಜಿಗಣಿಯ ಭೂಷಣ್ (20) ಮೃತ ಯುವಕರು. ವೆಂಕಟಗಿರಿ ಕೋಟೆ ನಿವಾಸಿ ಕುಮಾರರಾಜು ಗಾಯಗೊಂಡಿದ್ದು, ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಯುವಕರು ಬುಧವಾರ ಬೆಳಗಿನ ಜಾವ 1.50 ಸಮಯದಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಕಡೆ
ಕಾರಿನಲ್ಲಿ ಹೋಗುತ್ತಿದ್ದರು. ದೇವನಹಳ್ಳಿ ತಾಲೂಕಿನ ಸಣ್ಣ ಮಾನಿಕೆರೆ ಗೇಟ್ ಬಳಿ ಲಾರಿಯನ್ನು ಹಿಂದಿಕ್ಕುವಾಗ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡ ಚಾಲಕ, ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ