ಪತಿಯನ್ನು ಅವಲಂಬಿಸದೆ ಅಧಿಕಾರ ಚಲಾಯಿಸಿ


Team Udayavani, Sep 12, 2018, 12:28 PM IST

patiyanna.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಂತೋಷದ ವಿಚಾರ. ಆದರೆ, ಅವರು ಅಧಿಕಾರ ಚಲಾಯಿಸದೆ ತಮ್ಮ ಪತಿಯಂದಿರನ್ನು  ಅವಲಂಬಿಸುವ ಮಾರ್ಗ ಮಾತ್ರ ಸರಿಯಲ್ಲ ಎಂದು ಶಾಸಕಿ ಸೌಮ್ಯ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ನಗರಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ಲೀಲಾದೇವಿ ಆರ್‌.ಪ್ರಸಾದ್‌ ಅವರ “ಆಷಾಢದ ನೆನಹಿನಲಿ’, ಹಾಗೂ”ಲೀಲಾಜಾಲ’, ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜಕೀಯ ರಂಗ ಪ್ರವೇಶಿಸುವ ಮಹಿಳಾ ಮಣಿಗಳು ತಮಗೆ ಸಿಕ್ಕ ಅಧಿಕಾರವನ್ನು ತಾವೇ ಚಲಾಯಿಸಬೇಕು ಎಂದರು.

ಈಗಿನ ಪರಿಸ್ಥಿತಿಯಲ್ಲಿ ಪುರುಷ ಪ್ರಧಾನ ಸಮಾಜ ಇರುವುದರಿಂದ ಮಹಿಳೆಯರು ಸ್ವತಂತ್ರವಾಗಿ ಅಧಿಕಾರ ಚಲಾಯಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಮುಂದಿನ ಎರಡು ತಲೆಮಾರುಗಳ ನಂತರ ಮಹಿಳೆಯರೇ ಸ್ವತಂತ್ರವಾಗಿ ಅಧಿಕಾರ ಚಲಾಯಿಸುವ ಮಟ್ಟಿಗೆ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.

ಕೃತಿ ಕುರಿತು ಮಾತನಾಡಿದ ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್‌, ಲೇಖಕಿ ಡಾ.ಲೀಲಾದೇವಿ ಆರ್‌.ಪ್ರಸಾದ್‌ ಅವರು ಆಷಾಢದ ನೆನಹಿನಲಿ ಕೃತಿಯನ್ನು ಪಠ್ಯಪುಸ್ತಕದಲ್ಲಿ ಅಳವಡಿಕೆ ಮಾಡಬಹುದಾದ ರೀತಿಯಲ್ಲಿ ಓದುಗರಿಗೆ ಕಟ್ಟಿಕೊಟ್ಟಿದ್ದಾರೆ ಎಂದು ಶ್ಲಾ ಸಿದರು. “ಲೀಲಾಜಾಲ’ ಕೃತಿ ಕುರಿತು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ  ವನಮಾನ ಸಂಪನ್ನ ಕುಮಾರ್‌ ಮಾತನಾಡಿದರು.

ಇದೇ ವೇಳೆ ರಂಗ ಸಾಧಕ ಎಂ.ಎನ್‌.ಸುರೇಶ್‌, ಚುಟುಕು ಕವಿ ಎಂಜಿಆರ್‌ ಅರಸ್‌, ಭರತ ನಾಟ್ಯ ಕಲಾವಿದೆ ನೃಪಾಂಗಿ ಕೇಶವ್‌ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ, ಗೌರವ ಅಧ್ಯಕ್ಷ ಎಂ.ತಿಮ್ಮಯ್ಯ, ಗೌರವ ಕಾರ್ಯದರ್ಶಿ ಬಿ.ಶೃಂಗೇಶ್ವರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.