ಕಬ್ಬಿನ ಜೊಲ್ಲೆಯಲ್ಲಿ ಮೈದಳೆದ ಗಣಪ


Team Udayavani, Sep 12, 2018, 12:28 PM IST

kabbina.jpg

ಬೆಂಗಳೂರು: ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ ಜೆಪಿ ನಗರದ ಪುಟ್ಟೇನಹಳ್ಳಿಯ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ, ಸುಮಾರು 30 ಅಡಿ ಎತ್ತರದ ಗಣಪನನ್ನು ಕಬ್ಬಿನ ಜೊಲ್ಲೆಯಿಂದ ನಿರ್ಮಿಸಿ ಹಲವರ ಪ್ರಶಂಸೆಗೆ ಪಾತ್ರವಾಗಿದೆ. 

ಪರಿಸರ ಉಳಿವಿನ ಜತೆಗೆ ಜಲ ಮಾಲಿನ್ಯದ ಬಗ್ಗೆಯೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ದೃಷ್ಟಿಯಿಂದ ಕಬ್ಬಿನಿಂದ ಗಣಪತಿಯನ್ನು ವಿನ್ಯಾಸ ಮಾಡಲಾಗಿದೆ. ಸುಮಾರು 50 ಟನ್‌ ಕಬ್ಬನ್ನು ಗಣಪತಿ ನಿರ್ಮಿಸಲು ಬಳಕೆ ಮಾಡಿಕೊಳ್ಳಲಾಗಿದ್ದು, ಗಣಪನ ವಾಹನ ಮೂಷಕಕ್ಕೂ ಕಬ್ಬಿನ ಜೊಲ್ಲೆ ಬಳಸಲಾಗಿದೆ.

ಗಣಪನ ಅಲಂಕಾರಕ್ಕೆ ತಮಿಳುನಾಡಿನ ಕಬ್ಬುಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಉತ್ತರಪ್ರದೇಶ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುಮಾರು 50 ಮಂದಿ ವೃತ್ತಿಪರ ಕಾರ್ಮಿಕರು ಒಂದೂವರೆ ತಿಂಗಳಿನಿಂದ ಗಣಪತಿ ವಿನ್ಯಾಸದಲ್ಲಿ ನಿರತರಾಗಿ¨ªಾರೆ ಎಂದು ದೇವಸ್ಥಾನದ ಟ್ರಸ್ಟಿ ರಾಮ್‌ ಮೋಹನ ರಾಜ್‌ ತಿಳಿಸಿದ್ದಾರೆ.

ಕಬ್ಬು ಭಕ್ತರಿಗೆ: ಗುರುವಾರ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದ್ದು ,15 ದಿನ ಶ್ರೀಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಪನನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಗಣಪತಿ ದೇವಸ್ಥಾನದ ಒಳಾಂಗಣವನ್ನು ಕಬ್ಬಿನ ಜೊಲ್ಲೆ ಜತೆಗೆ ಬಿಲ್ವಪತ್ರೆ ಕಾಯಿ, ಹಾಗೂ ತೆಂಗಿನ ಕಾಯಿಗಳಿಂದ ಅಲಂಕೃತಗೊಳಿಸಲಾಗಿದ್ದು, ಸುಮಾರು 50 ಸಾವಿರ ಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಗಣಪತಿ ಹಬ್ಬ ಮುಗಿದ ತಕ್ಷಣ ಅಲಂಕಾರಿಕ ಕಬ್ಬುಗಳನ್ನು ಭಕ್ತರಿಗೆ ಹಂಚಲಾಗುವುದು ಎಂದು ರಾಮ್‌ಮೋಹನ ರಾಜ್‌ ಹೇಳಿದ್ದಾರೆ.

4 ಸಾವಿರ ಕೆ.ಜಿ. ಬೃಹತ್‌ಲಾಡು: ಇದೇ ವೇಳೆ ಗಣೇಶ ಚತುರ್ಥಿ ಅಂಗವಾಗಿ ಸಿದ್ಧಪಡಿಸಲಾಗಿರುವ 4 ಸಾವಿರ ಕೆ.ಜಿ. ತೂಕದ ಬೃಹದಾಕಾರದ ಲಾಡನ್ನು ಮಂಗಳವಾರ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.

ಗೌರಿ -ಗಣೇಶ ಹಬ್ಬದ ವಿಶೇಷವಾಗಿ ದೇವಸ್ಥಾನದ ಆಡಳಿತ ಮಂಡಳಿ ಲಾಡನ್ನು ಸಿದ್ಧಪಡಿಸಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಗುವುದು. ಲಾಡು ತಯಾರಿಸಲು 1000 ಕೆ.ಜಿ. ಕಡಲೆ ಹಿಟ್ಟು, 2000 ಕೆ.ಜಿ. ಸಕ್ಕರೆ, 700 ಕೆ.ಜಿ. ಸನ್‌ ಪ್ಯೂರ್‌ಎಣ್ಣೆ, 300 ಕೆ.ಜಿ. ತುಪ್ಪ, 50 ಕೆ.ಜಿ. ಗೋಡಂಬಿ, 50 ಕೆ.ಜಿ. ಒಣ ದ್ರಾಕ್ಷಿ, 5 ಕೆ.ಜಿ. ಏಲಕ್ಕಿಯನ್ನು ಬಳಕೆ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.