ಎಲ್ಲೆಡೆ ಸಂಭ್ರಮದ ಗೌರಿ ಪೂಜೆ


Team Udayavani, Sep 13, 2018, 11:53 AM IST

blore-2.jpg

ಬೆಂಗಳೂರು: ನಗರದಲ್ಲಿ ಸಡಗರ ಸಂಭ್ರಮದಿಂದ ಗೌರಿ ಪೂಜಿಸಲಾಯಿತು. ಭಾದ್ರಪದ ಮಾಸದ ಶುಕ್ಲ ಪಕ್ಷದ
ತದಿಗೆಯಂದು ಆಚರಿಸುವ ಗೌರಿ ಹಬ್ಬ ಹೆಂಗೆಳೆಯರ ಪಾಲಿಗೆ ಬಹು ಶ್ರೇಷ್ಠ. ಗೌರಿ ಕುಳ್ಳಿರಿಸುವ ಮಹಿಳೆಯರು ಮುಂಜಾನೆಯೇ ಎದ್ದು ಮಡಿಬಟ್ಟೆ ಉಟ್ಟು ಕಳಶಕ್ಕೆ ಅರಿಶಿನ ಮತ್ತು ಕುಂಕುಮ ಬಳಿದು, ಅಕ್ಷತೆ ಮತ್ತು ನಾಣ್ಯಗಳನ್ನು
ಅದಕ್ಕೆ ಹಾಕಿ, ಹೂವಿನಿಂದ ಅಲಂಕಾರ ಮಾಡಿ ಕಳಸ ಪ್ರತಿಷ್ಠಾಪಿಸಿದರು. ಇನ್ನೂ ಕೆಲವು ಮಹಿಳೆಯರು ಅರಿಶಿಣದಿಂದ ಮಾಡಿದಂತಹ ಗೌರಿ ಮೂರ್ತಿಯನ್ನು ಇಟ್ಟು ಪೂಜೆ ಮಾಡಿದರು. ಹಣ್ಣುಗಳು, ಪಾಯಸ, ಸಿಹಿ ಪದಾರ್ಥಗಳಿಂದ ದೇವರಿಗೆ ನೈವೇದ್ಯ ಮಾಡಿದರು. ಸಂಜೆ ವೇಳೆಗೆ ದೇವಾಲಯಗಳಿಗೆ ತೆರಳಿ ಬಾಗಿನ ಅರ್ಪಿಸಿದರು.

ಹೆಣ್ಣು ಮಕ್ಕಳ ಹಬ್ಬವಾದ ಗೌರಿ ಹಬ್ಬದಂದು ತವರು ಮನೆಯಿಂದ ಬಾಗಿನ ಕೊಡುವುದು ಸಂಪ್ರದಾಯವಾಗಿದೆ. ಅದರಂತೆ ಮಹಿಳೆಯರು ತಮ್ಮ ತವರುಮನೆಯಿಂದ ಬಾಗಿನ ಪಡೆದುಕೊಂಡದಲ್ಲದೆ, ತಮ್ಮ ಮನೆಯ ಹೆಣ್ಣು ಮಕ್ಕಳಿಗೂ ಬಾಗಿನ ನೀಡಿ ಸಂಭ್ರಮಪಟ್ಟರು. ಹೊಸದಾಗಿ ವಿವಾಹವಾದ ಹೆಣ್ಣು ಮಕ್ಕಳು ತವರು ಮನೆಯಲ್ಲಿ ಗೌರಿ ಪೂಜೆ ಮಾಡಿದರು.
 
ದೇವಾಯಗಳಲ್ಲಿ ವಿವಿಧ ಪೂಜೆ: ರಾಗೀಗುಡ್ಡದ ಶ್ರೀಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ, ಗವಿಪುರದ ಶ್ರೀಗವಿ ಗಂಗಾಧರೇಶ್ವರ ದೇವಸ್ಥಾನ, ಅಂಬಾ ಭವಾನಿ, ರಾಜರಾಜೇಶ್ವರಿ ನಗರದ ರಾಜರಾಜೇಶ್ವರಿ ದೇವಸ್ಥಾನ,
ಬನಶಂಕರಿಯ ಬನಶಂಕರಿಮ್ಮ ದೇವಸ್ಥಾನ, ಬಸವ ನಗುಡಿಯ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಯಿತು. ದೇವಾಲಯಕ್ಕೆ ಆಗಮಿಸಿದ ಕೆಲ ಮಹಿಳೆಯರಿಗೆ ಬಾಗಿನ ನೀಡಲಾಯಿತು.

ನಗರದ ಹಲವು ದೇವಿ ದೇವಾಲಯಗಳಲ್ಲಿ ದೇವಿಗೆ ಬಳೆಲಂಕಾರ, ಮಂಗಳಗೌರಿ ಅಲಂಕಾರ, ಅರಿಶಿಣದ ಅಲಂಕಾರ, ಪಾವರ್ತಿ ಅಲಂಕಾರ, ಗಿರಿಜಾ ಅಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ದೇವಾಲಯಗಳಲ್ಲಿ
ಭಕ್ತರು ದೇವರ ದರ್ಶನಕ್ಕೆ ತೆರಳುತ್ತಿದ್ದರು.  

ಗೌರಿ ಪೂಜೆಯಲ್ಲಿ ಮುಸ್ಲಿಂ ಮಹಿಳೆಯರು ಬಿಬಿಎಂಪಿ ಸದಸ್ಯೆ ಎಚ್‌.ಸಿ.ನಾಗರತ್ನ ರಾಮಮೂರ್ತಿ ಅವರು ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಗೌರಿ ಪೂಜೆಯಲ್ಲಿ ನಟಿ ತಾರಾ ಅನುರಾಧಾ, ಮಾಳವಿಕಾ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಮುಸ್ಲಿಂ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡಿದ್ದು ವಿಶೇಷ. ಎಲ್ಲರಿಗೂ ಬಾಗಿನ ಸಮರ್ಪಣೆ ಮಾಡಲಾಯಿತು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.