ಚೀನಾದೊಂದಿಗೆ ಸ್ಪರ್ಧಿಸಲು ಅಗತ್ಯ ನೆರವು


Team Udayavani, Sep 20, 2018, 12:46 PM IST

blore-8.jpg

ಬೆಂಗಳೂರು: ರಾಜ್ಯದಲ್ಲಿ ಹೊಸ ಉದ್ದಿಮೆಗಳ ಸ್ಥಾಪನೆ ಮೂಲಕ ನಾವೀನ್ಯತೆ ಮತ್ತು ಉತ್ಪನ್ನ ವೈವಿಧ್ಯೀಕರಣವನ್ನು
ಬೆಳೆಸಲು 9 ಜಿಲ್ಲೆಗಳನ್ನು ಗುರುತಿಸಲಾಗಿದೆ. ಚೀನಾ ಹಾಗೂ ಇತರ ದೇಶದೊಂದಿಗೆ ಸ್ಪರ್ಧಿಸಲು ಉತ್ಪನ್ನ ಆಧಾರಿತ ಸಮೂಹಗಳ ಅಭಿವೃದ್ಧಿಗೆ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ.ಎಸ್‌.ಸುಬ್ರಹ್ಮಣ್ಯ ತಿಳಿಸಿದರು.

ನಗರದ ಹೋಟೆಲೊಂದರಲ್ಲಿ ಟಾಯ್ಸ ವಿಷನ್‌ ಗ್ರೂಪ್‌ ಮತ್ತು ಟೆಕ್ಸ್‌ಟೈಲ್ಸ್‌ ವಿಷನ್‌ ಗ್ರೂಪ್‌ ಆಯೋಜಿಸಿದ್ದ ಸಂವಾದಾತ್ಮಕ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರದ ಮೊದಲ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ರಾಜ್ಯದಲ್ಲಿ ಕೈಗಾರಿಕೀಕರಣವನ್ನು ಉತ್ತೇಜಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ವಿಶ್ವಾಸ ಹೆಚ್ಚಿಸಬೇಕಿದೆ. ಆಟಿಕೆ ಮತ್ತು ಜವಳಿ ಉದ್ಯಮದಲ್ಲಿ ಚೀನಾದೊಂದಿಗೆ, ಜವಳಿ ಉದ್ಯಮದಲ್ಲಿ ಇತರ ದೇಶದೊಂದಿಗೆ ಪೈಪೋಟಿ ನಡೆಸುವ ಅನಿವಾರ್ಯತೆಯಿದೆ. ಆ ಮೂಲಕ ರಾಜ್ಯವನ್ನು ವಿಶ್ವದ ಕಾರ್ಖಾನೆಯಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.
 
ಈ ನಿಟ್ಟಿನಲ್ಲಿ ಇತರ ರಾಷ್ಟ್ರಗಳ ಮಾದರಿಯನ್ನು ಅನುಸರಿಸಬೇಕಾಗುತ್ತದೆ. ಅದಕ್ಕಾಗಿ ಒಂಬತ್ತು ಜಿಲ್ಲೆಗಳನ್ನು ಗುರುತಿಸಿ ಆ ಪ್ರದೇಶದಲ್ಲಿ ನವೀನ ಹಾಗೂ ವೈವಿಧ್ಯದಿಂದ ಕೂಡಿದ ಉತ್ಪನಗಳನ್ನು ತಯಾರಿಸುವ ಉದ್ದಿಮೆಗಳನ್ನು ಸ್ಥಾಪಿಸಲು ಉತ್ತೇಜಿಸಲಾಗುತ್ತದೆ. ಈ ಕ್ರಿಯೆಯಲ್ಲಿ ಎಲ್ಲ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಯೋಜನೆ ಹೊರತರಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.

9 ಜಿಲ್ಲೆಗಳಲ್ಲಿ ಏನೇನು: ಕಲಬುರಗಿಯಲ್ಲಿ ಸೌರ ವಿದ್ಯುತ್‌ ಸರಕುಗಳ ಉತ್ಪಾದನೆ, ಚಿತ್ರದುರ್ಗದಲ್ಲಿ ಎಲ್‌ಇಡಿ ಲೈಟ್‌ಗಳ
ಉತ್ಪಾದನೆ, ಹಾಸನದಲ್ಲಿ ಟೈಲ್ಸ್‌ ಮತ್ತು ಸ್ಯಾನಿಟರಿ ವಸ್ತುಗಳ ತಯಾರಿಕೆ, ಕೊಪ್ಪಳದಲ್ಲಿ ಯಾಂತ್ರೀಕೃತ ಆಟಿಕೆಗಳ
ಉತ್ಪಾದನೆ, ಮೈಸೂರಿನಲ್ಲಿ ಐಸಿಬಿ ಉತ್ಪಾದನಾ ಘಟಕ, ಬಳ್ಳಾರಿಯಲ್ಲಿ ಟೈಕ್ಸ್‌ ಟೈಲ್‌ ಉದ್ದಿಮೆ, ಚಿಕ್ಕಬಳ್ಳಾಪುರದಲ್ಲಿ
ಮೊಬೈಲ್‌ ಫೋನ್‌ ಬಿಡಿ ಭಾಗಗಳು, ತುಮಕೂರಿನಲ್ಲಿ ಕ್ರೀಡಾ ಮತ್ತು ಫಿಟ್ನೆಸ್‌ ಸರಕುಗಳು ಹಾಗೂ ಬೀದರ್‌ನಲ್ಲಿ ಕೃಷಿ
ಉಪಕರಣಗಳ ತಯಾರಿಕೆಗೆ ಉದ್ಯಮಿಗಳನ್ನು ಸೆಳೆಯಲು ನಿರ್ಧರಿಸಲಾಯಿತು.

ಜವಳಿ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಆರ್‌. ಗಿರೀಶ್‌, ಟಾಯ್ಸ ವಿಷನ್‌ ಗ್ರೂಪ್‌ ಅಧ್ಯಕ್ಷ-ಸಿಇಒ‌ ಅರವಿಂದ್‌
ಮೆಲ್ಲಿಗೆರಿ, ಟೆಕ್ಸ್‌ಟೈಲ್ಸ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಆನಂದ ಪದ್ಮನಾಭನ್‌ ಸೇರಿದಂತೆ ಉದ್ಯಮಿಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.