ತೊಂದರೆಯಾಗದಂತೆ ಕಾಮಗಾರಿ ನಡೆಸಿ


Team Udayavani, Sep 23, 2018, 12:58 PM IST

samapth-mayor.jpg

ಬೆಂಗಳೂರು: ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೇಯರ್‌ ಆರ್‌.ಸಂಪತ್‌ರಾಜ್‌ ತಿಳಿಸಿದರು. 

ಶನಿವಾರ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಟ್‌ ಟಾಪಿಂಗ್‌ ಕಾಮಗಾರಿ, ರಸ್ತೆ ಡಾಂಬರೀಕರಣ ಕಾಮಗಾರಿ ಹಾಗೂ ಗುಂಡಿ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ವೇಳೆ ಮೇಯರ್‌ ಅವರನ್ನು ಭೇಟಿ ಮಾಡಿದ ಸ್ಥಳೀಯ ಕಾಮಗಾರಿ ವಿಳಂಬದಿಂದಾಗಿ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್‌, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 129 ಕೋಟಿ ರೂ. ವೆಚ್ಚದಲ್ಲಿ 17 ರಸ್ತೆಗಳನ್ನು ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಈಗಾಗಲೇ ಶೇ.60 ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಕೆಲವು ಕಡೆ ಕಾಮಗಾರಿ ವಿಳಂಬ ಆಗಿರುವುದರಿಂದ ಸ್ಥಳೀಯರಿಗೆ ಸಮಸ್ಯೆಯಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ ಎಂದರು.

ಸ್ಥಳೀಯರ ಆಕ್ರೋಶ: ವೈಟ್‌ ಟಾಪಿಂಗ್‌ ಕಾಮಗಾರಿ ಪರಿಶೀಲನೆ ನಡೆಸುವ ವೇಳೆ ಸ್ಥಳಿಯರು, ನಮ್ಮ ಮನೆಯ ಪಂಪ್‌ಗ್ಳಿಗೆ ಸ್ಯಾನಿಟರಿ ನೀರು ಸೇರುತ್ತಿದ್ದು, ನೀರು ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಈಗಾಗದರೆ ನಾವು ಏನು ಮಾಡುವುದು. ಆ ಕಲುಷಿತ ನೀರನ್ನು ಹೇಗೆ ಬಳಸಲು ಸಾಧ್ಯ ಎಂದು ಕಿಡಿಕಾರಿದರು. ತ್ವರಿತವಾಗಿ ರಸ್ತೆ ಕಾಮಗಾರಿ ಮುಗಿಸಿ, ನಮ್ಮ ಸಮಸ್ಯೆಗೆ  ಮುಕ್ತಿಕೊಡಿ ಎಂದು ಮನವಿ ಮಾಡಿಕೊಂಡರು. 

ಆಗ ಮೇಯರ್‌ ಪಕ್ಕದಲ್ಲಿಯೇ ಇದ್ದ ಸಂಪ್‌ ನೀರಿನ ವಾಸನೆ ಗ್ರಹಿಸಿದಾಗ ದುರ್ವಾಸನೆ ಇರುವುದು ಕಂಡುಬಂತು. ಇದರಿಂದ ಕೆರಳಿದ ಮೇಯರ್‌, ಸಮಸ್ಯೆಗೆ ತಿಳಿದರೂ ಏಕೆ ಕ್ರಮಕ್ಕೆ ಮುಂದಾಗಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಕೂಡಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು. 

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.