ಬರವಣಿಗೆ, ಭಾಷಣದಿಂದ ಸಮಾಜ ತಿದ್ದಲಾಗದು


Team Udayavani, Sep 24, 2018, 12:29 PM IST

baravanige.jpg

ಬೆಂಗಳೂರು: ಬರವಣಿಗೆ ಹಾಗೂ ಭಾಷಣದಿಂದಲೇ ಸಮಾಜ ತಿದ್ದುವುದು ಅಸಾಧ್ಯದ ಮಾತಾಗಿದ್ದು, ಕ್ರಿಯಾಶೀಲ ಆಂದೋಲನಗಳು ಹೆಚ್ಚಿನ ಸಂಖ್ಯೆಯಲ್ಲಾಗಬೇಕು ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಡಾ.ಹೆಬ್ಟಾಲೆ ಕೆ.ನಾಗೇಶ್‌ ಅವರ “ಅಗ್ರಹಾರ’ ಕಾದಂಬರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೇವಲ ಬರವಣಿಗೆ, ಭಾಷಣದಿಂದ ಸಮಾಜ ತಿದ್ದಲು ಹೊರಟಿದ್ದೇವೆ. ಆದರೆ, ನಾವಿರುವುದು ವಿಷಮ ಸಮಾಜವಾಗಿದ್ದು, ಇಂತಹ ವಿಷಮತೆ ಹೋಗಲಾಡಿಸಲು ಆಂದೋಲನಗಳು ಅಗತ್ಯವಿದೆ. ಹೀಗಾಗಿ, ಸಮಾಜಮುಖೀ ಆಂದೋಲಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಕೆಲಸಕ್ಕೆ ಮುಂದಾಗಬೇಕು ಎಂದು ಹೇಳಿದರು.

ಇಂದು ಗೊಂದಲಮಯ ಸಮಾಜದಲ್ಲಿ ನಾವೆಲ್ಲಾ ಬದುಕುತ್ತಿದ್ದೇವೆ. ಅûಾಂಶ, ರೇಖಾಂಶಗಳ ರೀತಿ ಸಮಾಜದಲ್ಲೂ ಗೆರೆ ಹಾಕಿಕೊಂಡು ಬದುಕು ನಡೆಸುತ್ತಿದ್ದೇವೆ. ಇವುಗಳಿಂದ ಮೊದಲು ಹೊರಬಂದು ಸಮಾಜಮುಖೀ ಜೀವನ ನಡೆಸಬೇಕು.

ಇನ್ನು ಇತ್ತೀಚಿನ ದಿನಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ದೊಡ್ಡಮಟ್ಟದ ಬರಹಗಳನ್ನು ಓದು ತಾಳ್ಮೆ ಕಠಿಣ ಶಬ್ದಗಳು ಅರ್ಥವಾಗಿಸಿಕೊಳ್ಳು ಜಾಣ್ಮೆ ಮರೆಯಾಗುತ್ತಿದೆ. ಹಾಗಾಗಿ, ಲೇಖಕರೂ ಸಹ ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳ ಶಬ್ದಗಳನ್ನು ಬಳಸಿ ಕೃತಿಗಳನ್ನು ರಚಿಸಬೇಕು ಎಂದು ತಿಳಿಸಿದರು.

ಚಿಂತಕಿ ಡಾ.ಎನ್‌. ಗಾಯತ್ರಿ ಮಾತನಾಡಿ, ಈ ಕಾದಂಬರಿ ಹಲವಾರು ಅಗ್ರಹಾರ ಕಥೆ ಹೇಳುತ್ತದೆ. ಪಾರಂಪರಿಕ ತಂತ್ರಜ್ಞಾನವನ್ನು ಮೀರಿ ಹಲವಾರು ಕೌಶಲ್ಯವನ್ನು ಸಾರಿದೆ. ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ಸಾಂಕೇತಿಕ ಅರ್ಥದಲ್ಲಿ ತತ್ವವನ್ನು ವಿವರಿಸುತ್ತ ಹೋಗುತ್ತೆ. ಪತ್ರಗಳ ಭಾಷೆಯ ಮೂಲಕ ಹಳ್ಳಿಯ ವೈಚಾರಿಕತೆಯನ್ನು ಮೂಡಿಸಿದ್ದಾರೆ.

ತಳ ಸಮುದಾಯದವರು ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದು, ಅವರಿಗೆ ಉನ್ನತ ಶಿಕ್ಷಣ ಬೇಕು ಎನ್ನುವುದನ್ನು ಹೇಳುತ್ತದೆ. ಒಟ್ಟಾರೆ ಕಲಿಕೆ, ಓದು ಎನ್ನುವುದು ಕೇವಲ ಮೇಲ್ಜಾತಿಯವರ ಸ್ವತ್ತಲ್ಲ ಎಂಬುದನ್ನು ಹೆಬ್ಟಾಲೆ ಕೆ ನಾಗೇಶ್‌ ಅವರು ತಿಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.

ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ ಮಾತನಾಡಿ, ಇಂದಿಗೂ ಕೆಳಜಾತಿ ಮೇಲ್ಜಾತಿ ಎಂಬ ಜಾತಿ ವ್ಯವಸ್ಥೆ ಜೀವಂತವಾಗಿದೆ. ಜಾತಿಗಾಗಿ ಜೀವವನ್ನೇ ತೆಗೆಯುತ್ತಿದ್ದಾರೆ. ಇಂತಹ ಮರ್ಯಾದೆಗೇಡು ಹತ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಹೆಬ್ಟಾಲೆ ನಾಗೇಶ್‌ ಅವರು ತಮ್ಮ ಕಾದಂಬರಿಯಲ್ಲಿ ದಲಿತರ ನೋವನ್ನು ಅಭಿವ್ಯಕ್ತಿಸಿದ್ದಾರೆ.

ಶೋಷಿತ ಸಮುದಾಯವನ್ನು ಗುರುತಿಸಿ, ಅವರ ನೋವು ನಲಿವನ್ನು ಚಿತ್ರಿಸಿದ್ದಾರೆ. ಮುಖ್ಯವಾಗಿ ಹೆಣ್ಣುಮಕ್ಕಳು ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳಿಗೆ ಸರತಿ ಸಾಲಿನಲ್ಲಿ ನಿಲ್ಲುವ ಬದಲು ಗ್ರಂಥಾಲಯದಲ್ಲಿ ಪುಸ್ತಕ ಓದಿದರೆ ಸಮಾಜ ಅಭಿವೃದ್ಧಿಯಾಗುತ್ತದೆ ಎಂಬು ಅಂಶವನ್ನು ಅತ್ಯುತ್ತಮವಾಗಿ ಬಿಂಬಿಸಿದ್ದಾರೆ ಎಂದರು. ಲೇಖಕ ಡಾ. ಹೆಬ್ಟಾಲೆ ಕೆ ನಾಗೇಶ್‌, ಡಾ. ಸಿದ್ದರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.