ನಗರದಲ್ಲಿ ಆಯುಧಪೂಜೆಗೆ ವ್ಯಾಪಾರ ಭರಾಟೆ ಜೋರು


Team Udayavani, Oct 17, 2018, 12:54 PM IST

nagaradalli.jpg

ಬೆಂಗಳೂರು: ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ನಗರದ ಮಾರುಕಟ್ಟೆಗಳಲ್ಲಿ ಹೂವು-ಹಣ್ಣು , ಪೂಜಾ ಸಾಮಗ್ರಿಗಳ ಮಾರಾಟದ ಭರಾಟೆ ಜೋರಾಗಿದೆ. ಕೆ.ಆರ್‌ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ, ಮಲ್ಲೇಶ್ವರದ ಮಾರುಕಟ್ಟೆ, ಗಾಂಧಿ  ಬಜಾರ್‌ ಸೇರಿದಂತೆ ಮಾರುಕಟ್ಟೆಗಳಲ್ಲಿ ಗ್ರಾಹಕರು ಹೂವು- ಹಣ್ಣು, ಕುಂಬಳಕಾಯಿ, ಕಡಲೇಪುರಿ, ನಿಂಬೆ ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದರು.

ದಸರಾ ಪ್ರಯುಕ್ತ ನಗರದ ಮಾರುಕಟ್ಟೆಗಳಿಗೆ ಆಂಧ್ರ ಹಾಗೂ ತಮಿಳುನಾಡಿನಿಂದ ಮಲ್ಲಿಗೆ, ಮಾರಿಗೋಲ್ಡ್‌ ಸೇವಂತಿಗೆ, ಐಸ್‌ಬರ್ನ್ ಸೇವಂತಿಗೆ, ಮಲ್ಲೆ, ಜಾಜಿ ಹೂವುಗಳು ಲೋಡ್‌ಗಟ್ಟಲೆ ಬಂದಿವೆ. ಹೂವುಗಳ ಬೆಲೆಯು ಮಂಗಳವಾರದಿಂದಲೇ ಏರಿಕೆ ಕಂಡುಬಂದಿದೆಯಾದರೂ ಹಣ್ಣಿನ ದರ ಸ್ವಲ್ಪಮಟ್ಟಿಗೆ ಕಡಿಮೆ ಇದೆ.

ಮಂಗಳವಾರ ಕೆ.ಆರ್‌ ಮಾರುಕಟ್ಟೆಯಲ್ಲಿ ಸೇವಂತಿ ಹೂವು ಕೆ.ಜಿ.ಗೆ 200 ರಿಂದ 350 ರೂ. ಇದೆ. ಚೆಂಡು ಹೂವು ಕೆ.ಜಿ.ಗೆ 60 ರಿಂದ 100 ರೂ. ತಲುಪಿದೆ. ಬಹು ಬೇಡಿಕೆಯ ಸೇವಂತಿ ಹೂವು, ಚೆಂಡು ಹೂವುಗಳ ಬೆಲೆ ಬುಧವಾರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹೂವಿನ ವ್ಯಾಪಾರಿ ಚಂದ್ರಮ್ಮ.

ಈ ಬಾರಿ ಗುರುವಾರ ಆಯುಧಪೂಜೆ ಇರುವುದರೊಂದಿಗೆ ಮುಂದಿನ ಮೂರ್‍ನಾಲ್ಕು ದಿನಗಳು ಸಾಲು ಸಾಲು ರಜೆಗಳಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಬುಧವಾರವೇ ಆಯುಧ ಪೂಜೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಆಯುಧಪೂಜೆ ಹಾಗೂ ವಿಜಯದಶಮಿಗೆ ಕಚೇರಿಗಳು ಮತ್ತು ಕಾರ್ಖಾನೆಗಳಲ್ಲಿ ಪೂಜೆ ಸಲ್ಲಿಸಿದ ನಂತರ ಸಿಬ್ಬಂದಿಗೆ ಸಿಹಿ ಜೊತೆಗೆ ಕಡ್ಲೆಪುರಿ ವಿತರಿಸುವುದು ವಾಡಿಕೆ. ಹೀಗಾಗಿ ಕಡ್ಲೆಪುರಿಗೆ ಹೆಚ್ಚು ಬೇಡಿಕೆಯಿದ್ದು, ಒಂದು ಸೇರಿಗೆ 10-20 ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ. ಸಿಹಿ ತಿನಿಸುಗಳ ದರವೂ ಗ್ರಾಹಕರ ಕೈ ಸುಡಲಿದೆ. ಲಾಡು 300 ರೂ., ಒಣ ಹಣ್ಣುಗಳು (ಡ್ರೈ ಫ್ರೂಟ್ಸ್‌)ಲಾಡು 500 ರೂ., ಜಿಲೇಬಿ -ಜಹಾಂಗೀರ್‌ 400 ರೂ. ಬಾದಮ್‌ ಬರ್ಫಿ 480 ರೂ. ಆಗಿದೆ.

ದರಪಟ್ಟಿ
ಹೂವುಗಳು    ಬೆಲೆ ಒಂದು ಕೆ.ಜಿಗೆ (ರೂ.ಗಳಲ್ಲಿ)

-ಮಲ್ಲಿಗೆ        300-400
-ಕಾಕಡ    350-400
-ಮಲ್ಲೆ    300-350
-ಚೆಂಡು    ಹೂವು    60-100
-ಕಣಗಲೆ    200-250
-ಸೇವಂತಿಗೆ    200-350
-ಮಾರಿಗೋಲ್ಡ್‌ ಸೇವಂತಿಗೆ    200-350
-ಕನಕಾಂಬರ    400
-ಸುಗಂಧರಾಜ    120-150
-ಡೈರೆ ಒಂದಕ್ಕೆ    5 ರೂ.

ಹಣ್ಣಿನ ದರಪಟ್ಟಿ
ಹಣ್ಣುಗಳು    ದರಪಟ್ಟಿ (ಒಂದು ಕೆಜಿಗೆ ರೂ.ಗಳಲ್ಲಿ)
ಹಾಪ್ಸ್‌ಕಾಮ್ಸ್‌    ಕೆ.ಆರ್‌ಮಾರುಕಟ್ಟೆ

-ಏಲಕ್ಕಿ ಬಾಳೆ    68    70
-ಪಚ್ಚಾ ಬಾಳೆ    25    28-30
ದ್ರಾಕ್ಷಿ    63    70-75
-ಸೀಬೆಕಾಯಿ    75    80-100
-ಕಿತ್ತಳೆ    65    65-80
-ಫೈನ್‌ಆ್ಯಪಲ್‌    67    ಜೋಡಿ 50-60
-ಸೇಬು    118    120
-ದಾಳಿಂಬೆ    167    150-180
-ಮೂಸಂಬಿ    —    50-60

-ಕುಂಬಳಕಾಯಿ 150-250 ರೂ.
-ಬಾಳೆಕಂಬ ಜೋಡಿಗೆ 30 ರೂ.
-ನಿಂಬೆಹಣ್ಣು ಒಂದಕ್ಕೆ  4-5 ರೂ.
-ತೆಂಗಿನಕಾಯಿ ಜೋಡಿ 50 ರೂ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.