ವರ್ಗಾವಣೆ ನಿಯಮದಿಂದ ಸಿಸಿಬಿ ಅಧಿಕಾರಿಗಳಿಗೆ ವಿನಾಯಿತಿ


Team Udayavani, Nov 9, 2018, 11:47 AM IST

vargavae.jpg

ಬೆಂಗಳೂರು: ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಕೇಂದ್ರ ಅಪರಾಧ ಘಟಕಗಳಲ್ಲಿ ( ಸಿಸಿಬಿ) ಕಾರ್ಯನಿರ್ವಹಿಸುತ್ತಿರುವ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೆ ಐದು ವರ್ಷಗಳ ಅವಧಿ ಪೂರೈಸಿದ ಬಳಿಕ ವರ್ಗಾವಣೆ ನಿಯಮದಿಂದ ವಿನಾಯಿತಿ ನೀಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಕಮಿಷನರೇಟ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಿಸಿಬಿ ಘಟಕಗಳನ್ನು ಮತ್ತಷ್ಟು ಬಲಗೊಳಿಸುವುದು ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಈ ಆದೇಶ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸಿಸಿಬಿಯಲ್ಲಿ ಕಾರ್ಯನಿರ್ವಹಿಸುವ ಡಿವೈಎಸ್‌ಪಿಗಳು ಹಾಗೂ ಇನ್ಸ್‌ಪೆಕ್ಟರ್‌ಗಳಿಗೆ  ತಮ್ಮ ವ್ಯಾಪ್ತಿಯಲ್ಲಿನ ಅಪರಾಧಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚು ಅನುಭವ ಹಾಗೂ ಮಾಹಿತಿ ಇರಲಿದೆ.

ಇದರಿಂದ ಅಪರಾಧ ಕೃತ್ಯಗಳನ್ನು ತಡೆಗಟ್ಟಲು, ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಅವರ ಸೇವಾ ಅವಧಿಯನ್ನು ನಿರ್ದಿಷ್ಟ ಕಾಲಾವಧಿಗೆ ಸೀಮಿತಗೊಳಿಸುವುದು ಸರಿಯಲ್ಲ. 5 ವರ್ಷಗಳಿಗಿಂತ ಹೆಚ್ಚು ಅವಧಿ ಪೂರೈಸಿದವರಿಗೆ ಕಮಿಷನರೇಟ್‌ ವ್ಯಾಪ್ತಿಯಿಂದ  ವರ್ಗಾವಣೆ ಮಾಡುವ ನಿಯಮದಿಂದ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಂಚಾರ, ಕಾನೂನು ಸುವ್ಯವಸ್ಥೆ, ಸಿಸಿಬಿ ಘಟಕಗಳಲ್ಲಿ ಐದುವರ್ಷಕ್ಕಿಂತ ಹೆಚ್ಚಿನ ಅವಧಿ ಕಾರ್ಯನಿರ್ವಹಿಸಿದ್ದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳನ್ನು ಕಮಿಷನರೇಟ್‌ ವ್ಯಾಪ್ತಿಯಿಂದ ಹೊರಗಡೆ ವರ್ಗಾವಣೆ ಮಾಡುವ ನಿಯಮ ಜಾರಿಗೊಳಿಸಿ ಜೂ. 25, 2015ರಂದು ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ನಿಯಮದಲ್ಲಿ ಸಿಸಿಬಿ ಅಧಿಕಾರಿಗಳಿಗೆ ಮಾತ್ರವೇ ವಿನಾಯಿತಿ ನೀಡಲಾಗಿದೆ.

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.