ಎಫ್ಐಆರ್‌ ರದ್ದು ಕೋರಿದ ನಟಿ ಶೃತಿ


Team Udayavani, Nov 14, 2018, 11:51 AM IST

fir.jpg

ಬೆಂಗಳೂರು: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ನಟಿ ಶೃತಿ ಹರಿಹರನ್‌ ಅವರು ಹೈಕೋರ್ಟ್‌ ಮೊರೆಹೋಗಿದ್ದಾರೆ.

ತಮ್ಮ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡಿ ದುರುದ್ದೇಶಪೂರ್ವಕವಾಗಿ ಸೈಬರ್‌ ಠಾಣೆಯಲ್ಲಿ ದೂರು ನೀಡಿದ್ದು, ಸುಳ್ಳು ಆರೋಪಗಳ ದೂರಿನನ್ವಯ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್‌ನಲ್ಲಿ ದಾಖಲಾದ ಯಾವುದೇ ಆರೋಪಗಳಲ್ಲಿಯೂ ತಾವು ಭಾಗಿಯಾಗಿಲ್ಲ.

ಹೀಗಾಗಿ, ಎಫ್ಐಆರ್‌ ರದ್ದುಗೊಳಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. “ವಿಸ್ಮಯ’ ಚಲನಚಿತ್ರದ ಶೂಟಿಂಗ್‌ ವೇಳೆ ನಟ ಅರ್ಜುನ್‌ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮಿ ಟೂ ಅಭಿಯಾನದಲ್ಲಿ ನಟಿ ಶೃತಿ ಹರಿಹರನ್‌ ಆರೋಪಿಸಿದ್ದರು.

ಈ ವಿವಾದದ ಬೆನ್ನಲ್ಲೇ ಅರ್ಜುನ್‌ ಸರ್ಜಾ ಆಪ್ತ ಶ್ರೀರಾಂ ಫಿಲಂ ಇಂಟರ್‌ನ್ಯಾಷನಲ್‌ ಸಂಸ್ಥೆಯ ಶಿವ, ನಟಿ ಶ್ರುತಿ ಹರಿಹರನ್‌ ಹಾಗೂ ಇತರರು ಅರ್ಜುನ್‌ ಸರ್ಜಾರ ವೈಯಕ್ತಿಕ ಮಾಹಿತಿ ಬಳಸಿ ಫೇಸ್‌ಬುಕ್‌ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.