ಸ್ಕೌಟ್ಸ್‌, ಗೈಡ್ಸ್‌ಗೆ ಐದೂವರೆ ಲಕ್ಷ ನೋಂದಣಿ


Team Udayavani, Dec 12, 2018, 12:33 PM IST

scouts.jpg

ಬೆಂಗಳೂರು: ರಾಜ್ಯದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಪ್ರಸ್ತುತ ಐದೂವರೆ ಲಕ್ಷ ಜನ ನೋಂದಣಿಯಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ದುಪ್ಪಟ್ಟುಗೊಳಿಸುವ ಗುರಿ ಇದೆ ಎಂದು ಮಾಜಿ ಸಚಿವ ಹಾಗೂ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕರ್ನಾಟಕ ಮುಖ್ಯ ಆಯುಕ್ತ ಪಿ.ಜಿ.ಆರ್‌. ಸಿಂಧ್ಯಾ ತಿಳಿಸಿದರು.

ನಗರದಲ್ಲಿ ಮಂಗಳವಾರ ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಷನಲ್‌ ಹಾಗೂ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕೊಂಡಜ್ಜಿ ಬಸಪ್ಪ ಅವರ 103ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ನೋಂದಣಿ ದೊಡ್ಡ ಸಮಸ್ಯೆಯೇ ಅಲ್ಲ.

ಮೊಬೈಲ್‌ಗ‌ಳ ಮೂಲಕ ಮಕ್ಕಳನ್ನು ತಲುಪದೆ, ವಿಭಿನ್ನ ಕಾರ್ಯಕ್ರಮಗಳು, ತತ್ವ-ಸಿದ್ಧಾಂತಗಳೊಂದಿಗೆ ತಲುಪುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಯೋಜನೆಗಳನ್ನು ಹಾಕಿಕೊಂಡಿದೆ. ಇದಕ್ಕೆ ಉತ್ತಮ ಸ್ಪಂದನೆಯೂ ದೊರೆಯುತ್ತಿದೆ. ಕೆಲವೇ ದಿನಗಳಲ್ಲಿ ನೋಂದಾಯಿತರ ಸಂಖ್ಯೆ ಹತ್ತು ಲಕ್ಷ ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೃಹತ್‌ ಸಮಾವೇಶ: ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಬೃಹತ್‌ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಅದರಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌, ರೋಟರಿಯಂತಹ ಎಲ್ಲ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ತರಲಾಗುವುದು ಎಂದು ಪಿಜಿಆರ್‌ ಸಿಂಧ್ಯಾ ಇದೇ ವೇಳೆ ಮಾಹಿತಿ ನೀಡಿದರು.  

ಹುಟ್ಟು ಮತ್ತು ಸಾವು ಸಹಜ. ಇವುಗಳ ನಡುವೆ ನಾವು ಮಾಡುವ ಕೆಲಸ ಶಾಶ್ವತವಾಗಿರಬೇಕು. ಈ ನಿಟ್ಟಿನಲ್ಲಿ ನಮಗೆ ಕೊಂಡಜ್ಜಿ ಬಸಪ್ಪ ಮಾದರಿಯಾಗಿದ್ದಾರೆ. ಅವರು ತಮ್ಮ ಇಡೀ ಜೀವನವನ್ನು ಯುವಜನರ ಆಂದೋಲನಕ್ಕೆ ಮೀಸಲಿಟ್ಟರು. ಇದು ಮುಂದಿನ ಪೀಳಿಗೆಗೆ ಅನುಕೂಲಕ್ಕೆ ಕಾರಣವಾಯಿತು ಎಂದು ಸ್ಮರಿಸಿದರು.

ಪದಾಧಿಕಾರಿಗಳಾದ ಕೊಂಡಜ್ಜಿ ಬಿ. ಷಣ್ಮುಖಪ್ಪ, ಬಿ.ಎಸ್‌. ರವೀಂದ್ರ, ಎಂ.ಬಿ. ದೀಪಕ್‌ ಸುಮನ್‌, ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಸಿ.ಆರ್‌. ಸಂಪತ್‌ಕುಮಾರ್‌, ಮಕ್ಕಳ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ, ನಿಮ್ಹಾನ್ಸ್‌ನ ಮನೋವೈದ್ಯ ಡಾ.ಶಶಿಧರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.