ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ


Team Udayavani, Dec 13, 2018, 1:01 PM IST

blore-7.jpg

ಬೆಂಗಳೂರು ಗುತ್ತಿಗೆ ಪದ್ಧತಿಯನ್ನುರದ್ದು ಗೊಳಿಸುವುದು, ಇಎಸ್ಐ- ಪಿಎಫ್ ಸೌಲಭ್ಯ, ವಾರದ ರಜೆ, ಪ್ರತಿ ತಿಂಗಳ 7ನೇ ತಾರೀಖೀನೊಳಗೆ ವೇತನ ಪಾವತಿ ಸೇರಿದಂತೆ ಹತ್ತಾರು ಬೇಡಿಕೆಗಳ ಈಡೇರಿಕೆಗಾಗಿ ಗುತ್ತಿಗೆ ಪೌರಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು.

ಬಿಬಿಎಂಪಿ ಕೇಂದ್ರ ಕಚೇರಿ ಮೇಯರ್‌ ಕಚೇರಿ ಭವನದ ಎದುರು ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘ, ಎಐಸಿಸಿಟಿಯು ನೇತೃತ್ವದಲ್ಲಿ ನೂರಾರು ಪೌರಕಾರ್ಮಿಕರು ತಮ್ಮ ಸಮಸ್ಯೆ ಗಳನ್ನು ಶೀಘ್ರ ನಿವಾರಣೆ ಮಾಡು ವವರೆಗೆ ಜಾಗ ಬಿಟ್ಟು ಕದಲುವುದಿಲ್ಲ. ಜತೆಗೆ ಪೌರಕಾರ್ಮಿಕರ
ಮೇಲಾಗು ತ್ತಿರುವ ದೌರ್ಜನ್ಯ ತಡೆಗೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
 
ಪ್ರತಿಭಟನೆ ಉದ್ದೇಶಿಸಿದ ಮಾತನಾಡಿದ ಸಂಘಟನೆಯ ಪ್ರಧಾನ ಕ್ಟಾಢದರ್ಶಿ ನಿರ್ಮಲಾ, ಪೌರಕಾರ್ಮಿಕರನ್ನು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಸರಿಯಾದ ಸಮಯಕ್ಕೆ ವೇತನ ಪಾವತಿಸದ ಹಿನ್ನೆಲೆಯಲ್ಲಿ ಕಷ್ಟ ಅನುಭವಿಸುವಂತಾಗಿದೆ.
ಜತೆಗೆ ಇಂದಿರಾ ಕ್ಯಾಂಟೀನ್‌ ನಿಂದ ಪೂರೈಕೆ ಮಾಡುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿಲ್ಲವೆಂದು ಆರೋಪಿಸಿದರು.

ಪೌರಕಾರ್ಮಿಕರು ಕೆಲಸ ಮಾಡುವ ವೇಳೆ ಕೈಚೀಲ, ಮಾಸ್ಕ್, ಷೋ ಸೇರಿದಂತೆ ಇನ್ನಿತರ ಪರಿಕರಗಳನ್ನು ನೀಡಬೇಕಿದೆ. ಆದರೆ, ಪಾಲಿಕೆಯಿಂದ ಯಾವುದೇ ಸೌಲಭ್ಯಗಳನ್ನು ನೀಡದಿರುವುದರಿಂದ ಅಪಾಯದ ನಡುವೆ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜತೆಗೆ ಕೆಲಸದಿಂದ ತೆಗೆದಿರುವ ಒಂದು ವರ್ಷ ಕೆಲಸ ಮಾಡಿದ ಪೌರಕಾರ್ಮಿಕರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. 

ಪ್ರತಿಭಟನಾಕಾರ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸಫ್ರಾಜ್‌ ಖಾನ್‌, ಈಗಾಗಲೇ ಕೆಲ ವಲಯಗಳಲ್ಲಿ ಪೌರಕಾರ್ಮಿಕರಿಗೆ ಸ್ವತ್ಛತಾ ಪರಿಕರಗಳನ್ನು ನೀಡಲಾಗಿದ್ದರೂ ಅವರು ಬಳಸು ತ್ತಿಲ್ಲ. ಒಂದು ವರ್ಷ ಕೆಲಸ ಮಾಡಿ ದವರು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಅವರನ್ನು ಕೆಸಲಕ್ಕೆ ಪರಿಗಣಿಸಲಾಗುವುದು. ಜತೆಗೆ ಉಳಿದ ಬೇಡಿಕೆ ಗಳನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.