ಎಸ್‌ಎಂಒಐನಿಂದ ರೇಷಮ್‌ಘರ್‌ಗೆ ಚಾಲನೆ


Team Udayavani, Dec 19, 2018, 12:25 PM IST

smoi.jpg

ಬೆಂಗಳೂರು: ಸಿಲ್ಕ್ಮಾರ್ಕ್‌ ಆರ್ಗನೈಸೇಷನ್‌ ಆಫ್‌ ಇಂಡಿಯಾ (ಎಸ್‌ಎಂಒಐ) ನಗರದ ಮಹಾತ್ಮ ಗಾಂಧಿ ರಸ್ತೆಯ ಶುಭರಾಮ್‌ ಕಾಂಪ್ಲೆಕ್ಸ್‌ನಲ್ಲಿ ಸೆಂಟ್ರಲ್‌ ಕಾಟೇಜ್‌ ಇಂಡಸ್ಟ್ರೀಸ್‌ ಕಾರ್ಪೊರೇಷನ್‌ ಸಹಯೋಗದಲ್ಲಿ ಶುದ್ಧ ದೇಶೀಯ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ರೇಷಮ್‌ಘರ್‌ ಅನ್ನು ಹಮ್ಮಿಕೊಂಡಿದೆ.

ಜ.5 ರವರೆಗೆ ನಡೆಯಲಿರುವ ರೇಷಮ್‌ಘರ್‌ ಪ್ರರ್ದಶನ, ಮಾರಾಟಕ್ಕೆ ನಟಿ ಖುಷಿ ಗೌಡ ಸೋಮವಾರ ಚಾಲನೆ ನೀಡಿದರು. ಕ್ರಿಸ್ಮಸ್‌ ಮತ್ತು ನೂತನ ವರ್ಷ ಪ್ರಯುಕ್ತ ಆಯೋಜಿಸಿರುವ ಶೇ. 100 ರಷ್ಟು ಅಪ್ಪಟ ರೇಷ್ಮೆ ಸೀರೆಗಳ ಪ್ರರ್ದಶನ- ಮಾರಾಟದಲ್ಲಿ ವಿಶೇಷ ರೀತಿಯಲ್ಲಿ ತಯಾರಿಸಲಾದ ರೇಷ್ಮೆಯ ವೈವಿಧ್ಯತೆಗಳನ್ನು ಕಾಣಬಹುದಾಗಿದೆ.

ಮಲ್ಬರಿ, ಟಸ್ಸಾರ್‌, ಏರಿ, ಮುಗ, ಕಾಂಚೀಪುರಂ, ಪೋಚಮ್‌ಪಲ್ಲಿ, ಮೈಸೂರು, ಬನಾರಸ್‌ ಹಾಗೂ ಮುಂತಾದ ಕಡೆಯ ರೇಷ್ಮೆ ಉತ್ಪನ್ನಗಳು ಲಭಿಸಲಿದ್ದು, ರೇಷ್ಮೆ ಪ್ರೇಮಿಗಳಿಗೆ ಅದ್ಭುತ ಶಾಪಿಂಗ್‌ ಅನುಭವ ಇದಾಗಲಿದೆ. ಈ ವಿಶೇಷ ಸಂದರ್ಭದಲ್ಲಿ ಗ್ರಾಹಕರಿಗೆ ಆಯ್ದ ಉತ್ಪನ್ನಗಳ ಮೇಲೆ ಶೇ.10 ರಷ್ಟು ರಿಯಾಯಿತಿ ಹಾಗೂ ಶುದ್ಧತೆಯ ಗ್ಯಾರಂಟಿ ಕೂಡ ಲಭಿಸಲಿದೆ.

ಗ್ರಾಹಕರು ಖರೀದಿಸಿದ ಪ್ರತಿ ಉತ್ಪನ್ನದೊಂದಿಗೆ ನ್ಯಾಚುರಲ್‌ ಸಿಲ್ಕ್ ಮತ್ತು ಸಿಲ್ಕ್ ಮಾರ್ಕ್‌ ಲೇಬಲ್‌ಗ‌ಳನ್ನು ನೀಡಲಾಗುತ್ತದೆ. ಸಿಲ್ಕ್ ಟೆಸ್ಟಿಂಗ್‌ ಕೌಂಟರ್‌ ಕೂಡ ಅಳವಡಿಸಲಾಗಿದ್ದು, ಗ್ರಾಹಕರು ತಾವು ಖರೀದಿಸಿದ ರೇಷ್ಮೆ ಉತ್ಪನ್ನಗಳ ಶುದ್ಧತೆಯನ್ನು ಸ್ಥಳದಲ್ಲೇ ಖಾತ್ರಿ ಪಡಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದು ಎಸ್‌ಎಂಒಐನ ಸಿಇಒ ಕೆ.ಎಸ್‌. ಗೋಪಾಲ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.