22ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ


Team Udayavani, Jan 20, 2019, 6:36 AM IST

22rinda-vivi.jpg

ಬೆಂಗಳೂರು: ತೊರೆಕಾಡನಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿರುವ ಕಾವೇರಿ ನೀರು ಸರಬರಾಜು ಯೋಜನೆಯ ನವೀಕರಣ ಕಾಮಗಾರಿ ಪ್ರಯುಕ್ತ 1, 2 ಹಾಗೂ 3ನೇ ಹಂತದ ಪಂಪ್‌ಹೌಸ್‌ಗಳನ್ನು 18 ಗಂಟೆ ಸ್ಥಗಿತಗೊಳಿಸುತ್ತಿದ್ದು, ಜ.22ರ ರಾತ್ರಿ 10ರಿಂದ 23ರ ಸಂಜೆ 4 ಗಂಟೆಯವರೆಗೆ ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳು: ಯಶವಂತಪುರ, ಮಲ್ಲೇಶ್ವರ, ಮತ್ತೀಕೆರೆ, ಗೋಕುಲ ಎಕ್ಸ್‌ಟೆನನ್‌, ಜಯಮಹಲ್‌, ವಸಂತನಗರ, ಮುತ್ಯಾಲನಗರ, ಆರ್‌.ಟಿ.ನಗರ, ಸಂಜಯ್‌ ನಗರ, ಸದಾಶಿವನಗರ, ಹೆಬ್ಟಾಳ, ಭಾರತೀನಗರ, ಸುಧಾಮನಗರ, ಪ್ಯಾಲೇಸ್‌ ಗುಟ್ಟಳ್ಳಿ, ಮಚಲೀಬೆಟ್ಟ, ಫ್ರೆàಜರ್‌ ಟೌನ್‌, ವಿಲ್ಸನ್‌ ಗಾರ್ಡನ್‌, ಹೊಂಬೇಗೌಡ ನಗರ, ಪಿಳ್ಳಣ್ಣ ಗಾರ್ಡನ್‌, ಬನ್ನಪ್ಪ ಪಾರ್ಕ್‌, ಶಿವಾಜಿನಗರ, ಜೀವನ್‌ ಭೀಮಾನಗರ,

ಚಿಕ್ಕಲಾಲ್‌ಬಾಗ್‌, ಗವಿಪುರ,  ಬ್ಯಾಟರಾಯನಪುರ, ಮೆಜೆಸ್ಟಿಕ್‌, ಕಸ್ತೂರಬಾ ರಸ್ತೆ, ಮಡಿವಾಳ, ಯಲಚೇನಹಳ್ಳಿ, ಇಸ್ರೋಲೇಔಟ್‌, ಪೂರ್ಣಪ್ರಜ್ಞಾ ಲೇಔಟ್‌, ನೀಲಸಂದ್ರ, ಕೆ.ಆರ್‌.ಮಾರ್ಕೆಟ್‌, ಸಂಪಂಗಿ ರಾಮನಗರ, ಕುಮಾರ ಸ್ವಾಮಿ ಲೇಔಟ್‌, ಬನಶಂಕರಿ, ಬನಶಂಕರಿ 2ನೇ ಮತ್ತು 3ನೇ ಹಂತ, ಜಯನಗರ, ಜೆ.ಪಿ.ನಗರ, ಬನಗಿರಿ ನಗರ, ಬಸವನಗುಡಿ, ಓಕಳಿಪುರ, ಚಾಮರಾಜಪೇಟೆ, ಪದ್ಮನಾಭನಗರ, ಹೊಸಕೆರೆಹಳ್ಳಿ, ಭೈರಸಂದ್ರ, ಲಿಂಗರಾಜಪುರ, ಜಾನಕಿ ರಾಮ ಲೇಔಟ್‌, ಆರ್‌.ಎಸ್‌.ಪಾಳ್ಯ, ಜಾನ್ಸ್‌ಮಾರ್ಕೆಟ್‌,

ಆಡುಗೋಡಿ, ದೊಮ್ಮಲೂರು, ಬಿ.ಟಿ.ಎಂ.ಲೇಔಟ್‌, ಸಿ.ಎಲ್‌.ಆರ್‌, ಬಾಪುಜಿನಗರ, ಮೈಸೂರು ರಸ್ತೆ, ಶ್ರೀರಾಮಪುರಂ,  ಇಂದಿರಾನಗರ 1ನೇ ಹಂತ, ಶ್ರೀನಗರ, ಹಲಸೂರು, ಶಾಂತಿನಗರ, ಕೋರಮಂಗಲ, ಜಯನಗರ, ಚೋಳೂರು ಪಾಳ್ಯ, ರಿಚ್‌ಮಂಡ್‌ ಟೌನ್‌, ಅಶೋಕ್‌ ನಗರ, ಮರ್ಫಿ ಟೌನ್‌, ಈಜಿಪುರ, ಮುನೇಶ್ವರ ನಗರ, ವಿವಿಪುರಂ, ಮಾವಳ್ಳಿ, ಗಾಂಧಿನಗರ, ಪಾದರಾಯನಪುರ, ಕತ್ರಿಗುಪ್ಪೆ, ಟೆಲಿಕಾಂ ಲೇಔಟ್‌, ಚಿಕ್ಕಪೇಟೆ, ಎಂ.ಜಿ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.