ಆಯುಕ್ತರ ಭೇಟಿಯಾದ ನಟ ಅರ್ಜುನ್ ಸರ್ಜಾ
Team Udayavani, Jan 22, 2019, 6:40 AM IST
ಬೆಂಗಳೂರು: ಮಿ ಟೂ ಪ್ರಕರಣ ಸಂಬಂಧ ನಟ ಅರ್ಜುನ್ ಸರ್ಜಾ ಸೋಮವಾರ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ರನ್ನು ಸೋಮವಾರ ಭೇಟಿ ಮಾಡಿದ್ದಾರೆ. ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿಗೆ ತೆರಳಿ, ಆಯುಕ್ತರೊಂದಿಗೆ ಕೆಲಕಾಲ ಮಾತುಕತೆ ನಡೆಸಿರುವ ಸರ್ಜಾ, ಪ್ರಕರಣದ ತನಿಖೆ ಕುರಿತು ಮಾಹಿತಿ ಪಡೆಯಲು ಆಯುಕ್ತರನ್ನು ಭೇಟಿಯಾಗಿದ್ದರು ಎನ್ನಲಾಗಿದೆ.
ಇದೇ ವೇಳೆ ನಟಿ ಶೃತಿ ಹರಿಯನ್ ಮಾಡಿದ ಮಿ ಟೂ ಆರೋಪ ಕುರಿತು ಪ್ರತಿಕ್ರಿಯಿಸಲು ಅರ್ಜುನ್ ಸರ್ಜಾ ನಿರಾಕರಿಸಿದರು. ಈ ಹಿಂದೆ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್, ಮಿ ಟೂ ಆರೋಪ ಸಂಬಂಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ