ನಗರದಲ್ಲಿ ಭೂಸಾರಿಗೆ ನಿರ್ದೇಶನಾಲಯ
Team Udayavani, Feb 9, 2019, 5:49 AM IST
ಬೆಂಗಳೂರು: ನಗರದಲ್ಲಿ ಉಪನಗರ ರೈಲು ನೀತಿ -2018ರಂತೆ ಸಬ್ ಅರ್ಬನ್ ರೈಲು ಯೋಜನೆಗೆ ಚಾಲನೆ ನೀಡಲಾಗಿದ್ದು, ಯೋಜನೆಗೆ 23,093 ಕೋಟಿ ರೂ.ಗಳಲ್ಲಿ ವ್ಯಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಅದರಂತೆ ಯೋಜನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಅಳವಡಿಸಿಕೊಂಡು ಯೋಜನೆ ಜಾರಿಗೆ ವಿಶೇಷ ಉದ್ದೇಶಿತ ವಾಹಕ (ಎಸ್ಪಿವಿ), ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು (ಬಿ-ಆರ್ಐಡಿಇ) ಸ್ಥಾಪಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ, ಯೋಜನೆಗೆ ಕಗ್ಗಂಟಾದ 19 ಷರತ್ತುಗಳನ್ನು ಕೈಬಿಡಬೇಕೆಂಬ ರೈಲ್ವೆ ಇಲಾಖೆ ಮನವಿ ಬಗ್ಗೆ ಪ್ರಸ್ತಾಪವಿಲ್ಲ.
* ನಗರದ ರಸ್ತೆಗಳಲ್ಲಿ ದಟ್ಟನೆ ತಗ್ಗಿಸಲು ಹೆಬ್ಟಾಳ, ಬೈಯಪ್ಪನಹಳ್ಳಿ, ಕೆ.ಆರ್.ಪುರ, ಕಾಡುಗೋಡಿ, ಚಲ್ಲಘಟ್ಟ ಮತ್ತು ಪೀಣ್ಯ ಪ್ರದೇಶಗಳಲ್ಲಿ ಬಹುಮಾದರಿ ಪ್ರಯಾಣ ಹಬ್ (ಮಲ್ಟಿ ಮಾಡಲ್ ಟ್ರಾನ್ಸಿಟ್ ಹಬ್) ಕಾರ್ಯಸಾಧ್ಯತೆ ಅಧ್ಯಯನ.
* ನಗರದ ಪ್ರಮುಖ ಸ್ಥಳಗಳಾದ ಯಶವಂತಪುರ, ಬನಶಂಕರಿ, ವಿಜಯನಗರ, ಪೀಣ್ಯ ಮತ್ತು ಇತರೆ ಪ್ರದೇಶಗಳಲ್ಲಿ ಮೆಟ್ರೊ ರೈಲು ಮತ್ತು ಟಿಟಿಎಂಸಿಗಳ ಅಂತರ್ ಕ್ರಮ ಸಂಯೋಜನೆ ವಿನ್ಯಾಸ ಹಾಗೂ ಮೂಲಸೌಕರ್ಯ ಅಭಿವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ