ರಾಜಧಾನಿ ಬಂಪರ್‌ ಕೊಡುಗೆ


Team Udayavani, Feb 9, 2019, 5:49 AM IST

rajadhani.jpg

ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡನೆಯಾದ ರಾಜ್ಯ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಹಣದಹೊಳೆ ಹರಿದಿದೆ. ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಒಟ್ಟಾರೆ ಈ ಬಾರಿಯ ಆಯವ್ಯಯದಲ್ಲಿ ಅಂದಾಜು 9,500 ಸಾವಿರ ಕೋಟಿ ರೂ. ದೊರೆತಿದೆ. 

ಬೆಂಗಳೂರಿಗೆ ಮತ್ತೂಂದು “ಕಾವೇರಿ’ ಹೊರತುಪಡಿಸಿದರೆ ಹೊಸದಾಗಿ ಯಾವುದೇ ಪ್ರಮುಖ ಯೋಜನೆಗಳು ಘೋಷಣೆ ಆಗಿಲ್ಲ. ಆದರೆ, ಈಗಾಗಲೇ ವಿವಿಧ ಹಂತದಲ್ಲಿರುವ ಯೋಜನೆಗಳಾದ “ನಮ್ಮ ಮೆಟ್ರೋ’, ಎತ್ತರಿಸಿದ ಸೇತುವೆ, ಪೆರಿಫೆರಲ್‌ ಹೊರವರ್ತುಲ ರಸ್ತೆ, ಮೇಲ್ಸೇತುವೆಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.

ಬಜೆಟ್‌ನಲ್ಲಿ ಬೆಂಗಳೂರಿಗೆ ಒದಗಿಸಿರುವ ಅನುದಾನದಲ್ಲಿ ಬಿಬಿಎಂಪಿ ಹಾಗೂ ಬಿಎಂಆರ್‌ಸಿಗೆ ಸಿಂಹಪಾಲು ದೊರಕಿದ್ದು, ನವ ಬೆಂಗಳೂರು ಯೋಜನೆ, ಮೇಲ್ಸೇತುವೆ-ಕೆಳಸೇತುವೆ ಸೇರಿ ಹಲವು ಯೋಜನೆಗಳಿಗೆ ಒಟ್ಟಾರೆಯಾಗಿ 2,495 ಕೋಟಿ ರೂ. ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಉಪನಗರ ರೈಲು ಸೇವೆ, ಮೆಟ್ರೋ 2ನೇ ಹಂತ, ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ ನಿರ್ಮಾಣ, 110 ಹಳ್ಳಿಗಳ ಅಭಿವೃದ್ಧಿಗೆ ಯೋಜನೆ ರೂಪಿಸಿರುವುದಾಗಿ ಬಜೆಟ್‌ನಲ್ಲಿ ಉಲ್ಲೇಖೀಸಿದ್ದರೂ, ಸ್ಪಷ್ಟತೆಯಿಲ್ಲ. 

ಅಭಿವೃದ್ಧಿ ಪ್ರಾಧಿಕಾರ: ನಗರದಲ್ಲಿನ ವಾಹನ ದಟ್ಟಣೆ ನಿವಾರಣೆಗೆ ಸರ್ಕಾರದಿಂದ ಜಾರಿಗೊಳಿಸಲು ಮುಂದಾಗಿರುವ ಫೆರಿಫೆರಲ್‌ ಹೊರ ವರ್ತುಲ ರಸ್ತೆಯನ್ನು ನಿರ್ವಹಣಾ ವೆಚ್ಚ ಒಳಗೊಂಡಂತೆ 17,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ. ಅದರಂತೆ ಯೋಜನೆ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 1,000 ಕೋಟಿ ರೂ. ಒದಗಿಸಲಾಗಿದೆ. 

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.