ಏರೋ ಇಂಡಿಯಾ: ಬಿಎಂಟಿಸಿ ಬಸ್‌ ಸೇವೆ


Team Udayavani, Feb 20, 2019, 6:27 AM IST

areo-bmtc.jpg

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ. 20ರಿಂದ 24ರವರೆಗೆ ನಡೆಯಲಿರುವ “ಏರೋ ಇಂಡಿಯಾ-2019′ ವೀಕ್ಷಿಸಲು ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ವಿವಿಧೆಡೆಯಿಂದ ವೈಮಾನಿಕ ಪ್ರದರ್ಶನ ನಡೆಯುವ ಸ್ಥಳಕ್ಕೆ ಬಿಎಂಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ. 

ವೈಮಾನಿಕ ಪ್ರದರ್ಶನವು ಬೆಳಗ್ಗೆ 10ಗಂಟೆ ಹಾಗೂ ಮಧ್ಯಾಹ್ನ 2ಕ್ಕೆ ನಡೆಯಲಿದೆ. ಅದಕ್ಕೆ ಪೂರಕವಾಗಿ ನಿತ್ಯ ಬೆಳಗ್ಗೆ 8ರಿಂದ ನಗರದ ವಿವಿಧ ಭಾಗಗಳಿಂದ ಯಲಹಂಕ ವಾಯುನೆಲೆಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. 

ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿಯ ಯಶವಂತಪುರ ಬಸ್‌ ನಿಲ್ದಾಣ, ಶಾಂತಿನಗರ, ಜಯನಗರ, ಕೋರಮಂಗಲ ನಿಲ್ದಾಣಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ  ಸಾರ್ವಜನಿಕರ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

ಹೆಚ್ಚುವರಿ ಬಸ್‌ಗಳ ವಿವರ 
ಎಲ್ಲಿಂದ    ಎಲ್ಲಿಗೆ    ಪ್ರಯಾಣ ದರ (ರೂ.ಗಳಲ್ಲಿ)

-ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ    ಎಡಿವಿಎ ಗೇಟ್‌    40
-ಎಚ್‌ಎಸ್‌ಆರ್‌ ಬಡಾವಣೆ    ಎಡಿವಿಎ ಗೇಟ್‌    50 
-ಎಚ್‌ಎಎಲ್‌ ಕಲ್ಯಾಣ ಮಂಟಪ    ಎಡಿವಿಎ ಗೇಟ್‌    40
-ಬನಶಂಕರಿ    ಎಡಿವಿಎ ಗೇಟ್‌    45
-ಕೆಂಗೇರಿ    ಎಡಿವಿಎ ಗೇಟ್‌    45
-ಪೀಣ್ಯ 2ನೇ ಹಂತ    ಎಡಿವಿಎ ಗೇಟ್‌    40
-ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ಜಂಕ್ಷನ್‌    ಎಡಿವಿಎ ಗೇಟ್‌    45
-ಟಿನ್‌ ಫ್ಯಾಕ್ಟರ್‌ರಿ    ಎಡಿವಿಎ ಗೇಟ್‌    40
-ಯಶವಂತಪುರ ಬಸ್‌ ನಿಲ್ದಾಣ    ಎಡಿವಿಎ ಗೇಟ್‌    40
-ಕೆಂಪೇಗೌಡ ಬಸ್‌ ನಿಲ್ದಾಣ    ಎಡಿವಿಎ ಗೇಟ್‌    40
-ಹೆಬ್ಟಾಳ    ಎಡಿವಿಎ ಗೇಟ್‌    40

ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ವಿಶೇಷ ಸಾರಿಗೆ 
ಎಲ್ಲಿಂದ     ಎಲ್ಲಿಗೆ    ಪ್ರಯಾಣ ದರ (ರೂ.ಗಳಲ್ಲಿ)

-ಕೆಂಪೇಗೌಡ ಬಸ್‌ ನಿಲ್ದಾಣದಿಂದ    ಹುಣಸಮಾರನಹಳ್ಳಿ    160
-ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ/ಹೆಬ್ಟಾಳ    ಹುಣಸಮಾರನಹಳ್ಳಿ    160
-ಇತರೆ ಸ್ಥಳಗಳಿಂದ (ಚಂದಾಪುರ, ಬನಶಂಕರಿ ಟಿಟಿಎಂಸಿ, ಐಟಿಪಿಎಲ್‌, ಸಿಲ್ಕ್ ಬೋರ್ಡ್‌, ಬಿಟಿಎಂ ಬಡಾವಣೆ, ಹೆಚ್‌ಎಸ್‌ಆರ್‌ ಬಡಾವಣೆ, ಎಲೆಕ್ಟ್ರಾನಿಕ್‌ -ಸಿಟಿ, ದೊಡ್ಡನೆಕ್ಕುಂದಿ ಮುಂತಾದ ಸ್ಥಳಗಳಿಂದ)    ಹುಣಸಮಾರನಹಳ್ಳಿ    215 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.