ಕನ್ನಡಿಗರಿಂದಲೇ ಕನ್ನಡ ಉಳಿವು ಸಾಧ್ಯ


Team Udayavani, Feb 20, 2019, 6:27 AM IST

kannadi.jpg

ಕೆಂಗೇರಿ: ಕನ್ನಡವನ್ನು ಕನ್ನಡಿಗರಿಂದಲೆ ಉಳಿಸಿ ಕಾಪಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಹಿರಿಯ ಸಾಹಿತಿ ಬಿ.ಆರ್‌.ಲಕ್ಷ್ಮಣರಾವ್‌ ಹೇಳಿದರು. ಉಲ್ಲಾಳ ವಾರ್ಡಿನ ಉಪಕಾರ್‌ ಬಡಾವಣೆಯ ಊರ್ವಾ ಸಭಾಂಗಣದಲ್ಲಿ ಸವಿ ಗಾನಲಹರಿ ಸುಗಮ ಸಂಗೀತ ಶಾಲೆಯ 18ನೇ ವಾರ್ಷಿಕೋತ್ಸವ ಮತ್ತು ಸವಿಗಾನರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ನಗರದಲ್ಲಿ ನಮ್ಮವರಿಂದಲೇ ನಮ್ಮ ಭಾಷೆ ಅಸಡ್ಡೆಗೆ ಒಳಗಾಗಿದೆ ಎಂದು ವಿಷಾದಿಸಿದರು.

ಕನ್ನಡವೇನಾದರೂ ಇಂದು ಉಳಿದಿದೆ ಎಂದರೆ ಅದು ನಮ್ಮ ಜನಪದ ಮತ್ತು ಸುಗಮ ಸಂಗೀತದಿಂದ ಮಾತ್ರ. ಅಮ್ಮಂದಿರು ಮಮ್ಮಿಗಳಾಗದೆ ಅಮ್ಮಂದಿರಾಗಿ ಮಕ್ಕಳಿಗೆ ಸಂಗೀತವನ್ನು ಅಕ್ಕರೆಯಿಂದ ಕಲಿಸುವ ಮೂಲಕ ಕನ್ನಡ ಉಳಿಸಿ ಬೆಳೆಸಿ ಎಂದು ಸಲಹೆ ನೀಡಿದರು.

ಶಿಕ್ಷಣತಜ್ಞೆ  ಡಾ.ಗೀತಾ ಮಾತನಾಡಿ, ಶಾಸ್ತ್ರಿಯತೆ ಎಲ್ಲಾ ಸಂಗೀತಕ್ಕೂ ತಳಪಾಯವಾಗಿದೆ. ನಾನು ಕನ್ನಡವನ್ನು ಕಲಿತದ್ದು ಜಾತ್ರೆ ಮತ್ತು ಸಂತೆಯಲ್ಲಿ. ಕನ್ನಡದಲ್ಲಿ ನಮ್ಮ ಅಂತರಂಗವನ್ನು ನಾವು ಅರಿಯಬಹುದು ಆ ಶಕ್ತಿ ಮಾತೃ ಭಾಷೆಗಿದೆ ಎಂದು ಹೇಳಿದರು.

ಬಿ.ಆರ್‌.ಲಕ್ಷ್ಮಣರಾವ್‌, ಚಂದ್ರಿಕಗುರುರಾಜ್‌, ಎಂ.ಕೆ.ಜಯಶ್ರೀ, ವೆಂಕಟೇಶಮೂರ್ತಿ ಶಿರೂರ, ಟಿ.ರಾಜರಾಮ್‌ ವಿವಿಧ ಜನಪ್ರಿಯ ಗೀತೆಗಳನ್ನು ಹಾಡಿದರು. ಕಲಾದೇಗುಲ ಶ್ರೀನಿವಾಸ, ರಜನಿ ರಾಜಾರಾಮ್‌, ಸೃಷ್ಟಿ, ಗಂಗಾಧರ್‌, ಶರವಣ, ರವಿಕಿರಣ್‌, ರಾಜ್‌ಕಿರಣ ಇತರರು ಇದ್ದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.