ಕುಗ್ಗಿದ ಏರೋ ಇಂಡಿಯಾ ಉತ್ಸಾಹ


Team Udayavani, Feb 20, 2019, 6:28 AM IST

udugida.jpg

ಬೆಂಗಳೂರು: ಬೆಂಗಳೂರಿನ ಏರೋ ಇಂಡಿಯಾ ಶೋ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದ ವಿಮಾನ ದುರಂತವು ವೈಮಾನಿಕ ಪ್ರದರ್ಶನ ತಂಡಗಳ ಉತ್ಸಾಹವನ್ನೇ ಉಡುಗಿಸಿದೆ. ವೈಮಾನಿಕ ಪ್ರದರ್ಶನಕ್ಕಾಗಿ ದೇಶ-ವಿದೇಶಗಳಿಂದ ವಿಮಾನಗಳು ಈಗಾಗಲೇ ಯಲಹಂಕ ವಾಯುನೆಲೆಯಲ್ಲಿ ಬಂದಿಳಿದಿವೆ.

ಆಯಾ ವಿಮಾನಗಳ ಪೈಲಟ್‌ಗಳೂ ಸಜ್ಜಾಗಿದ್ದಾರೆ. ಕಳೆದ ಕೆಲ ದಿನಗಳಿಂದ ನಡೆಸಿದ ಯಶಸ್ವಿ ತಾಲೀಮುಗಳ ಮೂಲಕ ಪ್ರದರ್ಶನಕ್ಕೆ ಸಿದ್ಧ ಎಂಬುದನ್ನೂ ತೋರಿಸಿದ್ದಾರೆ. ಇನ್ನೇನು ಅಧಿಕೃತ ಪ್ರದರ್ಶನ ನಡೆಯಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ.

ಇದರಿಂದ ಸೂರ್ಯಕಿರಣ ಹೊರಗುಳಿಯುವುದು ಮಾತ್ರವಲ್ಲ; ಉಳಿದ ತಂಡಗಳ ಮಾನಸಿಕ ಸ್ಥೈರ್ಯವನ್ನೂ ಕುಗ್ಗಿಸುವಂತೆ ಮಾಡಿದೆ. ಈ ಬಾರಿ ಸುಮಾರು 30 ವೈಮಾನಿಕ ಪ್ರದರ್ಶನಗಳು ನಡೆಯಲಿವೆ. ಅದರಲ್ಲಿ ಸೂರ್ಯಕಿರಣ ಕೂಡ ಒಂದಾಗಿತ್ತು. ಈಗ ಅದರಲ್ಲಿ ಎರಡು ವಿಮಾನಗಳು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಒಬ್ಬ ಪೈಲಟ್‌ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇಂತಹ ಸಾಹಸ ಪ್ರದರ್ಶನಗಳಲ್ಲಿ ಪ್ರಾಣ ಪಣಕ್ಕಿಟ್ಟು ಅಖಾಡಕ್ಕಿಳಿಯುವುದರಿಂದ ಇದು ಸಾಮಾನ್ಯ ಎಂಬಂತೆ ಕಂಡರೂ, ಆ ತಂಡದ ಸಹೋದ್ಯೋಗಿಗಳಲ್ಲಿ ಸಹಜವಾಗಿ ಶೋಕ ಮಡುಗಟ್ಟುವಂತೆ ಮಾಡಿದೆ. ಅದೇ ರೀತಿ, ಉಳಿದ ಪೈಲಟ್‌ಗಳನ್ನು ಮಾನಸಿಕವಾಗಿ ಕುಗ್ಗಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.