ಕೆನರಾ ಬ್ಯಾಂಕ್ಗೆಎಂಟು ಪ್ರಶಸ್ತಿ
Team Udayavani, Feb 21, 2019, 7:02 AM IST
ಜೈಪುರ: ಜೈಪುರ ಮಣಿಪಾಲ್ ವಿಶ್ವವಿದ್ಯಾಲಯದ ಆವರಣದಲ್ಲಿ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್ಸಿಐ) ಆಯೋಜಿಸಿದ್ದ 13ನೇ ಗ್ಲೋಬಲ್ ಕಮ್ಯೂನಿಕೇಷನ್ ಕಾಂಕ್ಲೇವ್ನಲ್ಲಿ ಕೆನರಾ ಬ್ಯಾಂಕ್ 3 ಚಿನ್ನ, 1 ಬೆಳ್ಳಿ, 4 ಕಂಚಿನ ಪದಕಗಳು ಸೇರಿದಂತೆ ಎಂಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ಬ್ಯಾಂಕಿನ ಬೆಂಗಳೂರು ಕಚೇರಿಯ ಪ್ರಧಾನ ವ್ಯವಸ್ಥಾಪಕ ಎಸ್.ಟಿ.ರಾಮಚಂದ್ರ ಅವರು ಸಂಸದ ರಾಮ್ಚರಣ್ ಬೊಹ್ರಾ ಅವರಿಂದ ಪ್ರಶಸ್ತಿಗಳನ್ನು ಸ್ಪೀಕರಿಸಿದರು. ಜೈಪುರ ವೃತ್ತದ ಮುಖ್ಯ ಮಹಾಪ್ರಬಂಧಕ ಸುಧಾಕರ್ ಅಹುಜಾ ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ