ಕೃತಕ ತ್ಯಾಜ್ಯ ಸಮಸ್ಯೆ ಸೃಷ್ಟಿ!


Team Udayavani, Mar 11, 2019, 6:30 AM IST

krutaka.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವಾರು ವಾರ್ಡ್‌ಗಳಲ್ಲಿ ಗುತ್ತಿಗೆದಾರರು ತ್ಯಾಜ್ಯ ಸಂಗ್ರಹ ಪ್ರಕ್ರಿಯೆ ಸ್ಥಗಿತಗೊಳಿಸಿದ್ದು, ಲೋಕಸಭಾ ಚುನಾವಣೆ ವೇಳೆಗೆ ನಗರದಲ್ಲಿ ಕೃತಕ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ.

ಕಳೆದ ಹದಿನೈದು ದಿನಗಳಿಂದ ಷರತ್ತುಗಳ ನೆಪ ಒಡ್ಡಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರು ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದನ್ನು ಸ್ಥಗಿತಗೊಳಿಸಿದ್ದಾರೆ. ಪರಿಣಾಮ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಎರಡು-ಮೂರು ದಿನಗಳ ತ್ಯಾಜ್ಯ ಮನೆಯಲ್ಲಿಟ್ಟುಕೊಳ್ಳಲು ಸಾಧ್ಯವಾಗದೆ, ರಸ್ತೆಬದಿ ಹಾಗೂ ಖಾಲಿ ನಿವೇಶನಗಳಲ್ಲಿ ಸುರಿಯಯುತ್ತಿದ್ದಾರೆ.

ಜನರು ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ರಸ್ತೆಬದಿ ಹಾಗೂ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ರಾಶಿಗಳು ಕಂಡುಬರುತ್ತಿವೆ. ಇನ್ನು ತ್ಯಾಜ್ಯ ರಾಶಿಯಲ್ಲಿ ಆಹಾರ ಹುಡುಕಲು ಮುಗಿ ಬೀಳುವ ಬಿಡಾಡಿ ಹಸುಗಳು ಹಾಗೂ ಬೀದಿ ನಾಯಿಗಳು ತ್ಯಾಜ್ಯವನ್ನು ರಸ್ತೆಗಳಿಗೆ ಎಳೆದು ತರುತ್ತಿದ್ದು, ವಾಹನ ಸವಾರರ ಮೇಲೆ ದಾಳಿ ನಡೆಸಲು ಮುಂದಾದ ಘಟನೆಗಳು ನಡೆಯುತ್ತಿವೆ.

ವೈಜ್ಞಾನಿಕ ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿಗಾಗಿ ಪಾಲಿಕೆಯಿಂದ ಕೇವಲ ಹಸಿ ತ್ಯಾಜ್ಯ ವಿಲೇವಾರಿಗೆ ಟೆಂಡರ್‌ ಆಹ್ವಾನಿಸಲಾಗಿದೆ. ಈ ವೇಳೆ ಗುತ್ತಿಗೆದಾರರಿಗೆ ಹಲವಾರು ಷರತ್ತುಗಳನ್ನು ವಿಧಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಗುತ್ತಿಗೆದಾರರು ಗೂಡ್ಸ್‌ ಆಟೋಗಳಲ್ಲಿ ತ್ಯಾಜ್ಯ ಸಂಗ್ರಹ ಮಾಡುವಂತಿಲ್ಲ. ಕಡ್ಡಾಯವಾಗಿ ಆಟೋ ಟಿಪ್ಪರ್‌ಗಳನ್ನು ಬಳಸಬೇಕೆಂಬ ನಿಯಮ ಗುತ್ತಿಗೆದಾರರ ಕೋಪಕ್ಕೆ ಕಾರಣವಾಗಿದೆ.

ಪರಿಣಾಮ ಟೆಂಡರ್‌ ಪ್ರಕ್ರಿಯೆ ಮುಗಿದ ನಂತರವೇ ಹೊಸ ಆಟೋಗಳೊಂದಿಗೆ ತ್ಯಾಜ್ಯ ಸಂಗ್ರಹ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತೇವೆ ಎಂದು ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ಸಂಗ್ರಹಿಸುತ್ತಿಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ, ಪಾಲಿಕೆಯಿಂದ ಹೊಸದಾಗಿ ಟೆಂಡರ್‌ ಕರೆಯುತ್ತಿರುವುದರಿಂದ ಕೆಲವು ಕಡೆಗಳಲ್ಲಿ ಗುತ್ತಿಗೆದಾರರು ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿಲ್ಲ. ಇದರಿಂದಾಗಿ ಬ್ಲಾಕ್‌ಸ್ಪಾಟ್‌ಗಳ ಸಂಖ್ಯೆ ಹೆಚ್ಚಾಗಿದೆ. ಗುತ್ತಿಗೆದಾರರು ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ ಮಾತ್ರವೇ ಅವರಿಗೆ ಬಿಲ್‌ ಪಾವತಿಸುವಂತೆ ಜಂಟಿ ಆಯುಕ್ತರಿಗೆ ಸೂಚಿಸಲಾಗಿದೆ ಎನ್ನುತ್ತಾರೆ. 

ನಗರದ ಕೆಲವು ವಾರ್ಡ್‌ಗಳಲ್ಲಿ ಕಾರ್ಯಾದೇಶ ಪಡೆದಿರುವ ಗುತ್ತಿಗೆದಾರರು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯ ವಾಹನಗಳನ್ನು ಬಳಸಿ ತ್ಯಾಜ್ಯ ವಿಲೇವಾರಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ತ್ಯಾಜ್ಯ ವಿಲೇವಾರಿಯಲ್ಲಿ ಪಾಲ್ಗೊಳ್ಳದ ಗುತ್ತಿಗೆದಾರರಿಗೆ ಬಿಲ್‌ ಪಾವತಿಸದಂತೆ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ. 
-ರಂದೀಪ್‌, ವಿಶೇಷ ಆಯುಕ್ತರು (ಘನತ್ಯಾಜ್ಯ ನಿರ್ವಹಣೆ)

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.