ಯುವತಿಯರಿಗೆ ಕಥೆ ಇಷ್ಟ


Team Udayavani, Mar 18, 2019, 6:35 AM IST

yuvatiyarige.jpg

ಬೆಂಗಳೂರು: “ನಾನು ಕಾಲೇಜು ದಿನಗಳಲ್ಲಿ ಕವಿತೆ ರಚಿಸುತ್ತಿದ್ದೆ.ಆದರೆ ಹುಡುಗಿಯರು ಕವಿತೆಗಳಿಗಿಂತ ಕತೆಗಳನ್ನು ಹೆಚ್ಚು ಇಷ್ಟಪಡುತ್ತಾರೆ ಎಂಬುವುದನ್ನು ಅರಿತುಕೊಂಡೆ. ಆ ನಂತರದ ದಿನಗಳಲ್ಲಿ ಕತೆ ಬರೆಯುವ ಗೀಳು ಹಚ್ಚಿಕೊಂಡೆ’ ಎಂದು ಹೇಳಿ ಕವಿ ಮತ್ತು ಕತೆಗಾರ ಜಯಂತ ಕಾಯ್ಕಿಣಿ ಹೇಳಿದರು. 

ವಾಡಿಯಾ ಸಭಾಂಗಣದಲ್ಲಿ ಭಾನುವಾರ ಲೋಕಾರ್ಪಣೆಗೊಂಡ ತಮ್ಮ “ನೋ ಪ್ರಸೆಂಟ್ಸ್‌ ಪ್ಲೀಸ್‌’ ಕೃತಿ ಬಿಡುಗಡೆ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಮ್ಮೊಳಗಿನ ಕತೆಗಾರ ಮತ್ತು ಕವಿತೆಗಳ ಹುಟ್ಟು ಸೇರಿದಂತೆ ಹಲವು ಅನುಪಮ ವಿಷಯಗಳ ಬಗ್ಗೆ ಸಭಿಕರೊಂದಿಗೆ ಮನಬಿಚ್ಚಿ ಮಾತನಾಡಿದರು.

ಆಗ ಪತ್ರಿಕೆಗಳಲ್ಲಿ ಕತೆ ಪ್ರಕಟವಾದರೆ ಆ ಲೇಖಕರ ಫೋಟೊ ಕೂಡ ಬರುತ್ತಿತ್ತು. ಹೀಗಾಗಿ ನನ್ನ ಫೋಟೊ ಕೂಡ ಪತ್ರಿಕೆಯಲ್ಲಿ ಬರಲಿ ಎಂಬ ಕಾರಣದಿಂದಾಗಿ ಮತ್ತಷ್ಟು ಕತೆಗಳನ್ನು ಬರೆಯ ತೊಡಗಿದೆ. ಇದು ಹೊಸ ಕತೆಗಳ ಹುಟ್ಟಿಗೆ ಕಾರಣವಾಯಿತು. ನಂತರ ಬರವಣಿಗೆಯಲ್ಲೆ ರುಚಿ ಕಂಡುಕೊಂಡೆ ಎಂದರು.

ಮೂಲತಃ ನಾನು ವಿಜ್ಞಾನದ ವಿದ್ಯಾರ್ಥಿ ಆದರೆ ಸಾಹಿತ್ಯದ ಬಗ್ಗೆ ಅಪಾರ ಒಲವು. ಅಪ್ಪ (ಗೌರೀಶ ಕಾಯ್ಕಿಣಿ)ಸಾಹಿತ್ಯದ ಬರವಣೆಗೆಯಲ್ಲಿ ತೊಡಗಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಭಾವಿಸಿದರು. ಜತೆಗೆ ಶಿವರಾಮ ಕಾರಂತ, ಪಿ.ಲಂಕೇಶ್‌, ಕುವೆಂಪು ಸೇರಿದಂತೆ ಹಲವು ಹಿರಿಯ ಕಾದಂಬರಿಕಾರರ ಕೃತಿಗಳನ್ನು ಓದಿದ್ದೇ.

ಹಿರಿಯ ಸಾಹಿತಿಗಳೊಂದಿಗಿನ ಒಡನಾಟ ಕೂಡ ಪಕ್ವತೆಯನ್ನು ತಂದುಕೊಟ್ಟಿತು ಎಂದು ನುಡಿದರು. ಮುಂಬೈನಲ್ಲಿ ಹಲವು ವರ್ಷಗಳನ್ನು ಕಳೆದಿದ್ದೇನೆ. ಬೇರೆ-ಬೇರೆ ಅನುಭವಗಳನ್ನು ಕಂಡಿದ್ದೇನೆ. ಅಲ್ಲಿ ನಾನು ಕಂಡ ಸನ್ನಿವೇಶಗಳೇ ಈಗ “ನೋ ಪ್ರಸೆಂಟ್ಸ್‌ ಪ್ಲೀಸ್‌’ ಕೃತಿಯಲ್ಲಿ ಕತೆಗಳಾಗಿ ರೂಪಡೆದಿವೆ ಎಂದು ಹೇಳಿದರು.

ಉದಯವಾಣಿ ಕಥಾ ಸ್ಪರ್ಧೆ: ಯಾವುದೇ ಕಥಾ ಸ್ಪರ್ಧೆಯಾಗಿರಲಿ ಅವುಗಳಿಗೆ ನನ್ನ ಕತೆಗಳನ್ನು ಕಳುಹಿಸುತ್ತಿದೆ.ಉದಯವಾಣಿ ಪತ್ರಿಕೆ ಏರ್ಪಡಿಸುತ್ತಿದ್ದ ಕಥಾ ಸ್ಪರ್ಧೆ ಸೇರಿದಂತೆ ಹಲವು ಪತ್ರಿಕೆಗಳಿಗೆ ಕತೆ ಕಳುಹಿಸಿ ಬಹುಮಾನ ಗಿಟ್ಟಿಸಿಕೊಂಡಿದ್ದೇನೆ ಎಂದರು.

ಹಿರಿಯ ಸಂಶೋಧಕ ಷ.ಶೆಟ್ಟರ್‌ ಮಾತನಾಡಿ “ನೋ ಪ್ರಸೆಂಟ್ಸ್‌ ಪ್ಲೀಸ್‌’ಕೃತಿಗೆ ಅತ್ಯುತ್ತಮ ದಕ್ಷಿಣ ಏಷ್ಯಾ ಸಾಹಿತ್ಯಕ್ಕೆ ನೀಡುವ
ಡಿಎಸ್‌ಸಿ ಅಂತಾರಾಷ್ಟ್ರೀಯ ಪ್ರಶಸ್ತಿ (17 ಲಕ್ಷ ರೂ.ನಗದು ಮತ್ತು ಪುರಸ್ಕಾರ) ದೊರೆತಿರುವುದು ಹೆಮ್ಮೆಯ ಸಂಗತಿ.

ಮುಂಬೈನಲ್ಲಿದ್ದ ದಿನಗಳಲ್ಲಿ ಕಂಡುಬಂದ ಸನ್ನಿವೇಶಗಳನ್ನೆ ಕತೆಯಾಗಿ ರೂಪಿಸಿ ಓದುಗರಿಗೆ ನೀಡಿದ್ದಾರೆ. ಎಲ್ಲಾ ಕತೆಗಳು ಸೊಗಸಾಗಿ ಮೂಡಿ ಬಂದಿವೆ. ಈಗಾಗಲೇ ಈ ಕೃತಿ ಇಂಗ್ಲಿಷ್‌ನಲ್ಲಿ ಬಂದಿರುವುದು ಖುಷಿ ಪಡುವ ವಿಚಾರ. ಕವಿ ಸುಬ್ಬು ಹೊಲೆಯಾರ್‌, ಲೇಖಕ ವಿಕ್ರಮ ಹತ್ವಾರ್‌, ಸಿಂಧೂರಾವ್‌ ಸಂವಾದ ನಡೆಸಿಕೊಟ್ಟರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.