ಇಂದು ಜಲಮಂಡಳಿ ಅದಾಲತ್
Team Udayavani, Apr 3, 2019, 3:00 AM IST
ಬೆಂಗಳೂರು: ಜಲಮಂಡಳಿ ಮಂಗಳವಾರ ಬೆಳಗ್ಗೆ 9.30ರಿಂದ 11 ಗಂಟೆವರೆಗೆ ಕೇಂದ್ರ-1 ಉಪವಿಭಾಗದಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆಯಿಂದ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್ ಹಮ್ಮಿಕೊಂಡಿದೆ.
ಕೇಂದ್ರ-1 ಉಪವಿಭಾಗದ ವ್ಯಾಪ್ತಿಯ ಎಲ್.ಎಲ್.ಆರ್, ಚಿಕ್ಕಲಾಲ್ ಬಾಗ್, ಬನ್ನಪ್ಪ ಪಾರ್ಕ್, ಸುಧಾಮನಗರ-1 ಸೇವಾಠಾಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ತುಳಸಿ ತೋಟ, ಚಿಕ್ಕ ಲಾಲ್ಬಾಗ್ ಬಳಿಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ನಡೆಯುವ ಅದಾಲತ್ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 22945188 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ