ಅಪಘಾತಗಳ ತಡೆಗೆರೋಡ್‌ರನ್ನರ್‌ ಆ್ಯಪ್‌


Team Udayavani, Mar 21, 2019, 9:37 AM IST

blore-5.jpg

ಬೆಂಗಳೂರು: ಭೀಕರ ರಸ್ತೆ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿ ಹೆದ್ದಾರಿಗಳಲ್ಲಿ. ಅತಿ ವೇಗ ಹಾಗೂ ವೇಗದ ಏಕತಾನತೆಯಿಂದ ಚಾಲಕ ನಿದ್ರೆಗೆ ಜಾರುವುದರಿಂದ, ಹೆದ್ದಾರಿಗಳಲ್ಲಿನ ಅಪಘಾತ ಸೂಕ್ಷ್ಮ ವಲಯಗಳ ಅರಿವು ಚಾಲಕನಿಗೆ ಇರುವುದಿಲ್ಲ.

ಇಂತಹ ಹಲವು ಕಾರಣಗಳಿಂದ ಅಪಘಾತಗಳು ಸಂಭವಿಸುತ್ತವೆ. ಹೀಗೆ ಅಪಘಾತಗಳು ಸಂಭವಿಸುವ ಸೂಕ್ಷ್ಮ ಸ್ಥಳ ತಲುಪುವ ಮುನ್ನವೇ ವಾಹನ ಚಾಲಕನಿಗೆ ಎಚ್ಚರಿಕೆ ನೀಡುವ “ರೋಡ್‌ರನ್ನರ್‌’ ಎಂಬ ಮೊಬೈಲ್‌ ಆ್ಯಪ್‌ ಅನ್ನು ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ (ಎನ್‌ಎಂಐಟಿ) ವಿದ್ಯಾರ್ಥಿಗಳ ತಂಡ ಅಭಿವೃದ್ಧಿಪಡಿಸಿದೆ.

ಭಾರತ ಸರ್ಕಾರದಿಂದ ನಡೆದ 2019ನೇ ಸಾಲಿನ ಸ್ಮಾರ್ಟ್‌ ಇಂಡಿಯ ಹ್ಯಾಕ ಥಾನ್‌ ಸ್ಪರ್ಧೆಯಲ್ಲಿ ಈ ಅನ್ವೇಷಣೆಗೆ ಪ್ರಥಮ ಬಹುಮಾನ ಲಭಿಸಿದೆ. ಈ ಆ್ಯಪ್‌ಗೆ ಮತ್ತಷ್ಟು ಸುಧಾರಿತ ಅಂಶಗಳನ್ನು ಸೇರಿಸಿ ಅಭಿವೃದ್ಧಿಪಡಿಸುವಂತೆ ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ನಿರ್ವಹಣೆ ಸಚಿ ವಾಲಯ, ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾದ್ಯಾಲಯಕ್ಕೆ ಅಧಿಕೃತವಾಗಿ ಸೂಚಿಸಿದೆ.

ಈ ಆ್ಯಪ್‌ ಸಂಶೋಧನೆ ಹಾಗೂ ಅಭಿವೃದ್ಧಿ ತಂಡದ ನೇತೃತ್ವವನ್ನು ಫಜಲ್‌ ರೆಹಮಾನ್‌ ವಹಿಸಿದ್ದರು. ಇವರಿಗೆ ವಿದ್ಯಾರ್ಥಿಗಳಾದ ಅಭ್ರಜ್ಯೋತಿ ಪಾಲ್‌, ಯಶ್‌ ಜೈಸ್ವಾಲ್‌, ಅಮಿತ್‌ ಕೆ.ಕೆ, ದೀಪ್ತಾ ಎಂ, ಸಾರಂಗ್‌ ಪಾರಿಖ್‌, ಅಜಯ್‌ ಎಂ ಮತ್ತು ಯಶಸ್‌ ಎಂ. ಸಾಥ್‌ ನೀಡಿದ್ದರು. ಎನ್‌ಎಂಐಟಿ ಮಾಹಿತಿ ತಂತ್ರಜ್ಞಾನ ಭಾಗದ ಮುಖ್ಯಸ್ಥ ಡಾ. ಎಚ್‌.ಎ.ಸಂಜಯ್‌ ಮಾರ್ಗದರ್ಶನ ನೀಡಿದ್ದರು.

ಕಾರ್ಯನಿರ್ವಹಣೆ ಹೇಗೆ?: ಜಿ.ಪಿ.ಎಸ್‌ ಆಧಾರಿತ ಜಿಯೋ ಫೆನ್ಸಿಂಗ್‌ ಮೂಲಕ ದತ್ತಾಂಶಗಳನ್ನು ಪರಿಶೀಲಿಸಿ, ಈ ಆ್ಯಪ್‌ ಚಾಲಕನಿಗೆ ಅಪಘಾತ ವಲಯ ತಲುಪುವ ಮುನ್ನವೇ ಎಚ್ಚರಿಕೆ ಸಿಗ್ನಲ್‌ ನೀಡುತ್ತದೆ. ಈಗಾಗಲೇ ಗುರುತಿಸಲ್ಪಟ್ಟ ತಾಣಗಳ ಜತೆಗೆ, ರಸ್ತೆಯನ್ನು ಬಳಸುವ ಚಾಲಕರೂ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತಾಣಗಳನ್ನು ತಾವೇ ಗುರುತಿಸಿ ಅವುಗಳನ್ನೂ ಈ ಆ್ಯಪ್‌ಗೆ ಸೇರಿಸಬಹುದು. ಇದರ ವ್ಯಾಪ್ತಿಯನ್ನು ಹೆದ್ದಾರಿಯ ನಿರ್ವಹಣೆಯ ಹೊಣೆ ಹೊತ್ತವರು ಹಾಗೂ ಬಳಕೆದಾರರೂ ಒಟ್ಟೊಟ್ಟಿಗೆ ವಿಸ್ತರಿಸ ಬಹುದು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.