ತೆರೆದಿದ್ದ ವಿಫಲ ಕೊಳವೆ ಬಾವಿ ಮುಚ್ಚಿದ ಅಧಿಕಾರಿಗಳು
Team Udayavani, Dec 23, 2017, 1:20 PM IST
ನೆಲಮಂಗಲ: ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲಾ ಆವರಣದಲ್ಲಿ ಕೊರೆದಿರುವ ಕೊಳವೆ ಬಾವಿಯನ್ನು ಮುಚ್ಚಲಾಗಿದೆ. ನೀರು ಸಿಗದ ಕಾರಣ ಕೊರೆದಿರುವ ಕೊಳವೆ ಬಾವಿಯನ್ನು ಮುಚ್ಚದೇ ಹಾಗೆಯೇ ಬಿಡಲಾಗಿತ್ತು. ಇದನ್ನು ಅಧಿಕಾರಿಗಳು ಕಂಡರೂ ಕಾಣದಂತೆ ಇದ್ದರು.
ಅಧಿಕಾರಿಗಳ ಜಾಣ ಕುರುಡುತನ ಕುರಿತು “ಉದಯವಾಣಿ’ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕೊಳವೆ ಬಾವಿಯನ್ನು ಮುಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…