ಆರೋಗ್ಯ ಅರಿವು ಮೂಡಿಸಿ


Team Udayavani, Aug 13, 2018, 12:39 PM IST

304.jpg

ನೆಲಮಂಗಲ: ಗ್ರಾಮೀಣ ಪ್ರದೇಶಗಳ ಜನರಿಗೆ ಮೂಲಭೂತ ಸೌಕರ್ಯ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಎನ್‌ಎಸ್‌ಎಸ್‌ ಶಿಬಿರಗಳು ಸಹಕಾರಿ ಎಂದು  ಜಿಪಂ ಸದಸ್ಯೆ ಪುಷ್ಪಾ ತಿಳಿಸಿದರು.

ತಾಲೂಕಿನ ಯಂಟಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಎಂ.ಎಸ್‌.ರಾಮಯ್ಯ ವೈದ್ಯಕೀಯ ಕಾಲೇಜಿನ ಎನ್‌ಎಸ್‌ಎಸ್‌ ಘಟಕದಿಂದ  ಆಯೋಜಿಸಿದ್ದ ಉಚಿತ ವೈದ್ಯಕೀಯ ಶಿಬಿರಕ್ಕೆ ಚಾಲನೆ ನೀಡಿ  ಮಾತನಾಡಿದರು. 

ಗ್ರಾಮೀಣ ಪ್ರದೇಶಗಳಲ್ಲಿ ಅನಾರೋಗ್ಯದಿಂದ ಬಳಲುವ ಜನರಿಗೆ ಆರೋಗ್ಯ ಮತ್ತು ಸ್ವತ್ಛತೆ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳು ಮುಂದಾಗಿರುವುದು ಸಂತೋಷದ ವಿಷಯ. ಪ್ರತಿಯೊಬ್ಬರು ತಮ್ಮ ಮತ್ತು ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ತೋರುವಂತೆಯೇ ತಮ್ಮ ನೆರೆಹೊರೆಯವರ ಆರೋಗ್ಯದ ಕುರಿತಾಗಿಯೂ ಕಾಳಜಿ ವಹಿಸಬೇಕು ಎಂದರು.

ತಾಪಂ ಮಾಜಿ ಸದಸ್ಯ ಸಂಪತ್‌ಬಾಬು,  ಎಂ.ಎಸ್‌.ರಾಮಯ್ಯ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಆರ್‌.ಚಂದ್ರಶೇಖರ್‌, ಗ್ರಾಪಂ ಸದಸ್ಯ ಜಯರಾಮಯ್ಯ, ಸುಧಾಮಣಿ, ದೇವರಾಜು, ಮಾಜಿ ಅಧ್ಯಕ್ಷೆ ಪಾರ್ವತಮ್ಮ, ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಹನುಮಂತಯ್ಯ,

ಕಾರ್ಯದರ್ಶಿ  ಎಂ.ಶಿವಮೂರ್ತಿ,  ಮುಖಂಡರಾದ ಚಿಕ್ಕಣ್ಣ, ಎನ್‌ಎಸ್‌ಎಸ್‌ ಮುಖ್ಯಸ್ಥ ಸಿ.ಸಿದ್ದರಾಜು, ಕಲಾದ ಶ್ರೀಧರ್‌, ಮುಖ್ಯೋಪಾಧ್ಯಾಯ ಶ್ರೀನಿವಾಸ್‌, ಎಸ್‌ಡಿಎಂಸಿ ಅಧ್ಯಕ್ಷ ಹನುಮಂತಯ್ಯ, ಮುನಿಯಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.