ವಿವಿಧೆಡೆ ನವರಾತ್ರಿ ವಿಶೇಷ ಪೂಜ


Team Udayavani, Oct 12, 2018, 12:23 PM IST

blore-7.jpg

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನವರಾತ್ರಿ ಆಚರಣೆ ಆರಂಭವಾಗಿದ್ದು ಅ. 19ರ ವರೆಗೆ ವಿವಿಧ ದೇವಾಲಯಗಳಲ್ಲಿ ಉತ್ಸವ ನಡೆಯಲಿದೆ. ಶಕ್ತಿ ಮಾತೆಯ ದೇವಾಲಯಗಳಲ್ಲಿ ದೇವರನ್ನು ಪಟ್ಟಕ್ಕೆ ಕೂರಿಸಿ ಪೂಜೆ ನೆರವೇರಿಸಲಾಗುತ್ತದೆ.

ನಗರದ ಕಾಳಿಕಾ ಕಮಟೇಶ್ವರ ದೇವಾಲಯ ದಲ್ಲಿ ನವರಾತ್ರಿ ಅಂಗವಾಗಿ ಕಾಳಿಕಾ ಮಾತೆಗೆ ಅನ್ನಪೂರ್ಣೇಶ್ವರಿ ಅಲಂಕಾರ ಮಾಡಲಾಗಿತ್ತು. ಪ್ರತಿನಿತ್ಯ ಒಂದೊಂದು ರೀತಿಯ ಅಲಂಕಾರ ಹಾಗೂ ವಿಶೇಷ ಪೂಜೆಗಳು ನಡೆಯಲಿವೆ.

ಅ.12ರ ಸಂಜೆ 6ಕ್ಕೆ ದೊಡ್ಡಬಳ್ಳಾಪುರದ ಎಲ್ಲಾ ವಾದ್ಯಗೋಷ್ಟಿ ಕಲಾವಿದರಿಂದ ಸ್ವರ ಸಂಗಮ ಕಲಾವೇದಿಕೆಯಲ್ಲಿ ಗೀತೆಗಳ ಗಾಯನ-ಭರತನಾಟ್ಯ ನಡೆಯಲಿದೆ. ನಗರದ ಕಾಳಮ್ಮ ದೇವಾಲಯಲ್ಲಿಯೂ ನವ ರಾತ್ರಿ ಅಂಗವಾಗಿ ಪ್ರತಿದಿನ 2 ನಿಂಬೆ ಹಣ್ಣಿನ ದೀಪ ಹಚ್ಚುವುದು, ಪ್ರತಿದಿನ ನೈವೇದ್ಯ ಮಾಡುವುದು, ವಿಜಯದಶಮಿ ದಿನದಂದು ಅಭಿಷೇಕ ಮಾಡಿಸುವ ಪೂಜೆ ವಿಧಾನವಿದ್ದು, ನವರಾತ್ರಿ ವಿಶೇಷವಾಗಿದ್ದು, ಶಕ್ತಿರೂಪಿ ದೇವತೆಗಳನ್ನು ಪೂಜಿಸಿದರೆ ಇಷ್ಟಾರ್ಥಗಳು ನೆರವೇರಲಿವೆ ಎನ್ನುತ್ತಾರೆ ಅರ್ಚಕ ಹೊಯ್ಸಳಾಚಾರ್‌.

ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನೆ: ವನ್ನಿಗರ ಪೇಟೆಯ ಶ್ರೀಸಪ್ತಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ನವರಾ
ತ್ರಿ ಅಂಗವಾಗಿ ದುರ್ಗಾ ದೇವಿ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆಗಳು ನಡೆಯಲಿವೆ. ಶ್ರೀರಾ ಮಲಿಂಗ ಚೌಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ಏರ್ಪಡಿಸಲಾಗಿದೆ. 

ನವರಾತ್ರಿ ವಿಶೇಷ: ನವರಾತ್ರಿ ಹಬ್ಬದ ತಯಾರಿಯಲ್ಲಿ ಜನರು ಹೆಚ್ಚು ನಿರತರಾಗಿದ್ದು ಈ ಹಬ್ಬ ತನ್ನದೇ ವಿಶೇಷತೆಗಳಿಂ ದಲೇ ಜನರಲ್ಲಿ ಭಕ್ತಿ ಭಾವ ಹೆಚ್ಚಿಸುತ್ತದೆ. ಒಂಬತ್ತು ದಿನಗಳ ಕಾಲ ನಡೆಯುವ ಹಬ್ಬ ದೇವಿಯ ಒಂಬತ್ತು ಅವತಾರಗಳ ಅಲಂಕಾರ ಮತ್ತು ಪೂಜೆಯಾಗಿದೆ.

ಹತ್ತನೇ ದಿನವೇ ವಿಜಯ ದಶಮಿ ನವರಾತ್ರಿಗಳಂದು ದೇವಿಗೆ ಪ್ರತಿ ನಿತ್ಯ  ಮಾಡುವ ಅಲಂಕಾರಗಳಿಗೆ ಪುರಾಣದ ಹಿನ್ನೆಲೆಯಿದೆ. ಮೊದಲ ದಿನ ಶೈಲಪುತ್ರಿ ದೇವಿ, ಎರಡನೇ ದಿನ ಬ್ರಹ್ಮಚಾರಿಣಿ, ಮೂರನೇ ದಿನ ಚಂದ್ರಘಂಟಾ ರೂಪ,
ನಾಲ್ಕನೇ ದಿನ ದುರ್ಗಾ ಮಾತೆ, ಕೂಷ್ಮಾಂಡಾ ರೂಪದಲ್ಲಿ , ಐದನೇ ದಿನ ಸ್ಕಂದ ಮಾತಾ ರೂಪ, ಆರನೇ ದಿನ ಕಾತ್ಯಾಯಿನಿ ರೂಪದಲ್ಲಿ, ಏಳನೇ ದಿನ ಕಾಳರಾತ್ರಿ ಅವತಾರದಲ್ಲಿ, ಎಂಟನೇ ದಿನ ಮಹಾ ಗೌರಿ ರೂಪದಲ್ಲಿ ಹಾಗೂ ಒಂಬತ್ತನೇ ದಿನ ಸಿದ್ಧಿದಾತ್ರಿ ರೂಪದಲ್ಲಿ ದೇವಿಯನ್ನು ಪೂಜಿಸುತ್ತಾರೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.