ಆಯತಪ್ಪಿ ಬಿದ್ದು ಬೈಕ್ ಸವಾರರಿಬ್ಬರ ಸಾವು
Team Udayavani, Nov 15, 2018, 12:25 PM IST
ದೇವನಹಳ್ಳಿ: ತಾಲೂಕಿನ ಸೂಲಿಬೆಲೆ ಮುಖ್ಯ ರಸ್ತೆ ಹರಳೂರು ರಸ್ತೆ ತಿರುವಿನಲ್ಲಿ ಬೈಕ್ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆ ಮುಗಿಸಿ ತೆರಳುತ್ತಿದ್ದರು: ದೇವನಹಳ್ಳಿಯಲ್ಲಿ ಮದುವೆ ಮುಗಿಸಿ ಡೆಂಕಣಿಕೋಟೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗೋಪಿನಾಥ್(24), ಶ್ರೀನಾಥ್(23) ಮೃತಪಟ್ಟಿದ್ದು ಲಕ್ಷ್ಮೀನಾರಾಯಣ್ ಎಂಬುವವರು ಗಾಯಗೊಂಡಿದ್ದಾರೆ. ಚನ್ನರಾಯಪಟ್ಟಣ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸ್ಥಳಕ್ಕೆ ವಿಜಯಪುರ ವೃತ್ತ ನಿರೀಕ್ಷಕ ಪ್ರಕಾಶ್, ಚನ್ನರಾಯಪಟ್ಟಣ ಪಿಎಸ್ಐ ನಂದೀಶ್
ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ