ಶೈಕ್ಷಣಿಕವಾಗಿ ಮುಂದೆ ಬರುವುದೇ ಸಾಮಾಜಿಕ ಮುನ್ನಡೆ : ನಳಿನ್‌


Team Udayavani, Jul 31, 2017, 7:00 AM IST

nalin-1.jpg

ಬಂಟ್ವಾಳ : ಶೈಕ್ಷಣಿಕವಾಗಿ ಮುಂದೆ ಬರುವುದೇ ಸಾಮಾಜಿಕ ಮುನ್ನಡೆಯಾಗಿದೆ. ಇಂದು ಜಗತ್ತನ್ನು ತನ್ನೆಡೆಗೆ ಸೆಳೆದಿರುವ ಪ್ರಧಾನಿ ನರೇಂದ್ರ ಮೋದಿ, ಸುಶೀಲ್‌ ಮೋದಿಯವರು ಗಾಣಿಗ ಸಮಾಜದ ಕೊಡುಗೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ಜು. 30ರಂದು ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಆಶ್ರಯದಲ್ಲಿ ಪಾಣೆಮಂಗಳೂರು ಸುಮಂಗಲಾ ಕಲ್ಯಾಣ ಮಂಟಪದಲ್ಲಿ ನಡೆದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ  ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಮಾತನಾಡಿದರು.

ಸಂಸದರು ಇದೇ ಸಂದರ್ಭ ನಿವೃತ್ತ ಯೋಧ ಅಣ್ಣಿ ಸಪಲ್ಯ, ಚಿತ್ರ ಕಲಾವಿದೆ ಶಬರಿ ಗಾಣಿಗ, ಈಜುಪಟು ಶ್ರೀಲಕ್ಷಿ$¾à ವಿಟ್ಲ ಅವರನ್ನು ಸಮ್ಮಾನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ  ಮುಖ್ಯ ಅತಿಥಿಯಾಗಿ ಮಾತನಾಡಿ ಸಂಪತ್ತು ಕೂಡಿಡುವುದು, ಚಿನ್ನವನ್ನು ಖರೀದಿಸುವುದು ಜೀವನದಲ್ಲಿ ಮುಖ್ಯವಲ್ಲ. ನಿಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವುದು ಮುಖ್ಯ. ಅವರನ್ನು ಸಮಾಜದ ಶಕ್ತಿಯಾಗಿಸುವುದು ಮುಖ್ಯ ಎಂದವರು ತಿಳಿಸಿದರು.

ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ರಘು ಸಪಲ್ಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನಾವು ಸಂಘದಿಂದ ಏನು ಪಡೆದಿದ್ದೇವೆ ಎಂಬುದಕ್ಕಿಂತ ನಾವು ಸಮಾಜಕ್ಕೆ ಏನನ್ನು ಕೊಟ್ಟಿದ್ದೇವೆ ಎಂಬುದು ಮುಖ್ಯವಾಗುತ್ತದೆ. ಈ ದೃಷ್ಟಿಯಲ್ಲಿ ಶೈಕ್ಷಣಿಕವಾಗಿ ಯುವ ಸಮಾಜವನ್ನು ಮುಂದೆ ತರುವ ಉದ್ದೇಶದಿಂದ ನಾವು ವಿದ್ಯಾರ್ಥಿ ವೇತನ ನೀಡುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ. ಸಮಾಜಮುಖೀ ಸೇವೆಯನ್ನು ನಮ್ಮ ಮಟ್ಟದಲ್ಲಿ ನಿರ್ವಹಿಸಿದ್ದೇವೆ.

ನಿಮ್ಮ ಸಹಾಯ ಸಹಕಾರದಲ್ಲಿ ಸಾಧನೆಗಳು ಆಗಿವೆೆ. ಮುಂದೆಯೂ ಸಮಾಜ ಬಾಂಧವರ ಸಹಕಾರ ಅವಶ್ಯ ಎಂದರು.
ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷ ನಾರಾಯಣ ಸಪಲ್ಯ ಕಡೇಶಿವಾಲಯ, ಬೆಳ್ತಂಗಡಿ ತಾ| ಗಾಣಿಗರ ಸಂಘದ ಅಧ್ಯಕ್ಷ ಲಕ್ಷ್ಮಣ ಉಜಿರೆ, ಕಾರ್ಯದರ್ಶಿ ಜಯ ಸಪಲ್ಯ,  ಬಂಟ್ವಾಳ ಎಸ್‌ವಿಎಸ್‌ ಕಾಲೇಜು ಉಪನ್ಯಾಸಕಿ ಭಾರತಿ, ಸಪಲಿಗರ ಸೇವಾ ಸಂಘ ಮುಂಡ್ಕೂರು ಕಾರ್ಯದರ್ಶಿ ಎಂ.ದೇವಪ್ಪ ಸಪಲಿಗ, ಉದ್ಯಮಿಗಳಾದ ಜನಾರ್ದನ ಅರ್ಕುಳ, ವಿಶ್ವನಾಥ ಎಸ್‌.ಎ., ನಾಗೇಶ್‌ ಕಲ್ಲಡ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಮುಖರಾದ ಪದ್ಮನಾಭ ಫಜೀರು, ಪ್ರಧಾನ ಕಾರ್ಯದರ್ಶಿ ವೇದವ, ಕೋಶಾಧಿಕಾರಿ ಈಶ್ವರ ಎಂ. ಮೆಲ್ಕಾರ್‌ ಉಪಾಧ್ಯಕ್ಷರಾದ ತಿಮ್ಮಪ್ಪ ಸಪಲ್ಯ ಇಡಿRದು, ಪೂವಪ್ಪ ದರಿಬಾಗಿಲು,  ವಸಂತಿ ಗಂಗಾಧರ ಮೊದಲಾದವರು ಉಪಸ್ಥಿತರಿದ್ದರು.  ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಜತೆ ಕಾರ್ಯದರ್ಶಿ ಬಾಲಕೃಷ್ಣ ಸೇರ್ಕಳ ಸ್ವಾಗತಿಸಿ, ಕೃಷ್ಣಪ ಗಾಣಿಗ ವಂದಿಸಿದರು. ಶಿಕ್ಷಕ ಬಿ. ರಾಮಚಂದ್ರ ರಾವ್‌, ಜತೆ ಕಾರ್ಯದರ್ಶಿ ಅಶೋಕ್‌ ಕುಮಾರ್‌ ಬರಿಮಾರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.