ನರಹರಿ ಪರ್ವತ ಸದಾಶಿವ ಕ್ಷೇತ್ರ: ಪೂರ್ವಭಾವಿ ಸಭೆ


Team Udayavani, Jan 14, 2018, 4:31 PM IST

14-Jan-21.jpg

ಬಂಟ್ವಾಳ: ಪ್ರಕೃತಿ ಸೌಂದರ್ಯದ ಶಿವಕ್ಷೇತ್ರ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಪುನರ್‌ ನಿರ್ಮಾಣದ ಮಹಾಕಾರ್ಯದಲ್ಲಿ ಎಲ್ಲರೂ ಸಹಭಾಗಿಗಳಾಗಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸರಕಾರದಿಂದ ದೊರೆಯುವ ಎಲ್ಲ ಅನುದಾನಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ಹೇಳಿದರು.

ಮಾಹಿತಿ ಫ‌ಲಕ
ಅವರು ನರಹರಿ ಪರ್ವತದಲ್ಲಿ ಜರಗಿದ ದೇವಸ್ಥಾನದ ಪುನರ್‌ ನಿರ್ಮಾಣದ ಪೂರ್ವಭಾವಿ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಗುಲ ಪುನರ್‌ ನಿರ್ಮಾಣದ ವಿವಿಧ ಹಂತಗಳ ಕಾಮಗಾರಿಗಳ ವಿವರ ಮತ್ತು ಅದಕ್ಕೆ ತಗಲುವ ವೆಚ್ಚಗಳ ಮಾಹಿತಿ , ವಾಸ್ತು ನೀಲನಕ್ಷೆಯನ್ನು ದೇವಸ್ಥಾನದಲ್ಲಿ ಫಲಕಗಳ ಮೂಲಕ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು. ದೇಗುಲ ಉತ್ಸವ ಸಮಿತಿ ಅಧ್ಯಕ್ಷ ಎ. ರುಕ್ಮಯ ಪೂಜಾರಿ ಪ್ರಸ್ತಾವಿಸಿ, ನರಹರಿ ಪರ್ವತ ಸುತ್ತಲಿನ 12 ಎಕ್ರೆಕಾಡು ಪ್ರದೇಶವನ್ನು ದೈವೀವನವನ್ನಾಗಿ ರೂಪಿಸುವಂತೆ ಸಚಿವರಲ್ಲಿ ವಿನಂತಿಸಿದರು.

ಬಂಟ್ವಾಳ ನಗರಾಭಿವೃದ್ಧಿ ಸಮಿತಿ ಅಧ್ಯಕ್ಷ ಸದಾಶಿವ ಬಂಗೇರ, ಆರ್‌ಎಫ್‌ಒ ಸುರೇಶ್‌, ಪ್ರೀತಂ, ಎ.ಪಿ.ಎಂ.ಸಿ. ಅಧ್ಯಕ್ಷ ಕೆ. ಪದ್ಮನಾಭ ರೈ, ಮೊಕ್ತೇಸರ ಪರಮೇಶ್ವರ ಮಯ್ಯ, ಕೃಷ್ಣ ನಾೖಕ್‌, ಸುಂದರ ಬಂಗೇರ, ಮಾಧವ ಶೆಣೈ, ಪ್ರತಿಭಾ ಎ. ರೈ, ಮೃಣಾಲಿನಿ ಸಿ. ನಾೖಕ್‌, ಎಂ.ಎನ್‌. ಕುಮಾರ್‌, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಜಿ. ನರೇಂದ್ರ ಬಾಬು, ಸಂಘಟನ ಕಾರ್ಯದರ್ಶಿ ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ಶಂಕರ ಆಚಾರ್ಯ, ಮೋಹನ್‌ರಾಜ್‌ ಚೌಟ, ಸತೀಶ ಪಿ. ಸಾಲಿಯಾನ್‌, ಗಣೇಶ ಅಮ್ಟೂರು, ರತ್ನಾಕರ ಪೂಜಾರಿ ಪಡೀಲ್‌, ತಾರಾನಾಥ ಪೂಜಾರಿ ಪಡೀಲ್‌, ದಾಮೋದರ್‌ ಮೆಲ್ಕಾರ್‌, ರುಕ್ಮಯ, ಕರುಣಾಕರ್‌ ಮೆಲ್ಕಾರ್‌, ಗಿರೀಶ್‌ ಸಾಲಿಯಾನ್‌ ಭಂಡಾರದ ಮನೆ, ಈಶ್ವರ್‌ ಆರ್‌.ಕೆ., ಪ್ರಕಾಶ್‌ ಬೋಳಂಗಡಿ, ಮೋಹನ್‌ ಪೂಜಾರಿ, ಪ್ರವೀಣಾ ಬೊಂಡಾಲ, ಜನಾರ್ದನ ಬೊಂಡಾಲ, ಮೋಹನ್‌ ನರಹರಿ ನಗರ, ದೇವದಾಸ ಬೊಂಡಾಲ, ದಯಾನಂದ ಬೊಂಡಾಲ, ಶ್ರೀ ಕ್ಷೇತ್ರದ ಮ್ಯಾನೇಜರ್‌ ಆನಂದ್‌ ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಡಾ| ಪ್ರಶಾಂತ್‌ ಮಾರ್ಲ ಸ್ವಾಗತಿಸಿ, ಈ ವರೆಗಿನ ಅಭಿವೃದ್ಧಿ ಕಾಮಗಾರಿಗಳನ್ನು ವಿವರಿಸಿ, ದೇಗುಲದ ವಿಸ್ತಾರವಾದ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ ಸಚಿವರನ್ನು ಅಭಿನಂದಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ|ಆತ್ಮರಂಜನ್‌ ರೈ ವಂದಿಸಿದರು. ಯಶು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ದೈವೀವನ ನಿರ್ಮಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.