ಬಂಟ್ವಾಳ: ಲಾರಿ ಸಹಿತ ಅಕ್ರಮ ಮರ, ವಶಕ್ಕೆ
Team Udayavani, Feb 10, 2018, 6:55 AM IST
ಬಂಟ್ವಾಳ: ಲಾರಿಯಲ್ಲಿ ಸಾಗಿಸುತ್ತಿದ್ದ ಅಕ್ರಮ ಮರದ ದಿಮ್ಮಿಗಳನ್ನು ವಾಹನ ಸಹಿತ ಅರಣ್ಯ ಇಲಾಖೆ ಅಧಿಕಾರಿಗಳು ಬಂಟ್ವಾಳ ಬೈಪಾಸಿನಲ್ಲಿ ಫೆ. 8ರಂದು ವಶಪಡಿಸಿಕೊಂಡಿದ್ದಾರೆ.
ಮರವನ್ನು ಬಿ.ಸಿ.ರೋಡ್ನಿಂದ ಬಂಟ್ವಾಳ ಕಡೆಗೆ ಸಾಗಿಸಲಾಗುತ್ತಿತ್ತು. ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು. ಲಾರಿ ಸಹಿತ ಮರದ ದಿಮ್ಮಿಗಳ ಮೌಲ್ಯ 6 ಲ. ರೂ. ಎಂದು ಅಂದಾಜಿಸಲಾಗಿದೆ. ಚಾಲಕ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅನಿಲ ಕೆ. ಅರಣ್ಯ ರಕ್ಷಕ ಕ್ಯಾತಲಿಂಗ ಎಸ್.ಕೆ., ಮನೋಜ್ ಕುಮಾರ್, ಸ್ಮಿತಾ, ಅರಣ್ಯ ವೀಕ್ಷಕ ಡಿ. ಬಾಸ್ಕರ, ಮೋಹನದಾಸ, ಸುನೀಲ್, ಸುರೇಶ್, ವಾಹನ ಚಾಲಕ ಜಯರಾಮ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ