ಬಂಟ್ವಾಳ: 3 ಮಲೇರಿಯಾ, 14 ಡೆಂಗ್ಯೂ ಪ್ರಕರಣ ಪತ್ತೆ


Team Udayavani, Jul 6, 2018, 12:19 PM IST

6-july-8.jpg

ಬಂಟ್ವಾಳ: ಮಲೇರಿಯಾ-3, ಡೆಂಗ್ಯೂ-14 ಪ್ರಕರಣ ತಾ| ವ್ಯಾಪ್ತಿಯಲ್ಲಿ ಕಳೆದ ಮಳೆಗಾಲದ ಬಳಿಕ ದಾಖಲಾಗಿದೆ
ಎಂದು ತಾ| ಆರೋಗ್ಯಾಧಿಕಾರಿ ದೀಪಾ ಪ್ರಭು ಮಾಹಿತಿ ನೀಡಿದ್ದಾರೆ. ಅವರು ಜು. 4ರಂದು ಬಿ.ಸಿ. ರೋಡ್‌ ತಾ.ಪಂ. ಎಸ್‌ಜಿಆರ್‌ಎಸ್‌ವೈ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯಲ್ಲಿ ಮಾಹಿತಿ
ನೀಡಿದರು. 

ಇವುಗಳ ಪೈಕಿ ಬಂಟ್ವಾಳ ನಗರದಲ್ಲಿ 2, ಪುದು ಗ್ರಾಮದಲ್ಲಿ 1 ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ಪುದು, ದೈವಸ್ಥಳ, ಪಂಜಿಕಲ್ಲು, ವಾಮದಪದವು, ಸಜಿಪ, ಅಳಿಕೆ, ಕುರ್ನಾಡು ವಿಟ್ಲ ಭಾಗದಲ್ಲಿ ತಲಾ ಒಂದೊಂದು ಮಲೇರಿಯಾ ಶಂಕಿತ ಪ್ರಕರಣಗಳು ವರದಿ ಆಗಿವೆ. ಪುಂಜಾಲಕಟ್ಟೆ 3, ಬಂಟ್ವಾಳ ನಗರ 2, ಮಂಚಿ 3, ನರಿಕೊಂಬು 2, ಕುರಿಯಾಳ 4 ಸಹಿತ ವಿವಿಧ ಪ್ರದೇಶದಲ್ಲಿ ಒಟ್ಟು 14 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಜನವರಿಯಿಂದ 78 ಶಂಕಿತ ಡೆಂಗ್ಯೂ ಪತ್ತೆಯಾಗಿದ್ದು, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಹಾಗೂ ಮಲೇರಿಯಾ ರೋಗ ಸಂಪೂರ್ಣ ನಿಯಂತ್ರದಲ್ಲಿದೆ ಎಂದು ಹೇಳಿದರು.

ಶಂಕಿತವಿರುವ ಪ್ರದೇಶಗಳಿಗೆ ಭೇಟಿ ನೀಡಿ, ಇನ್ನೊಂದು ಸುತ್ತಿನ ಫಾಗಿಂಗ್‌ ನಡೆಸುವಂತೆ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ  ಅವರು ಸೂಚನೆ ನೀಡಿದರು. ರಾಸುಗಳಿಗೆ ಜ್ವರದ ಪ್ರಕರಣಗಳು ಪತ್ತೆಯಾಗಿದ್ದು, ವೈದ್ಯರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ ಸೂಚನೆ ನೀಡಿದರು. ಶ್ಮಶಾನವನ್ನು ಮುಕ್ತಿಧಾಮ ಮಾಡುವ ಯೋಜನೆಗಳಿರುವುದರಿಂದ ಅವರಿಗೆ ಬೇಕಾದಷ್ಟು ಗಿಡ ವಿತರಣೆ ಮಾಡುವಂತೆ ಎಂದು ಇಒ ರಾಜಣ್ಣ ಸೂಚಿಸಿದರು.

ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷೀ ಸಿ. ಬಂಗೇರ, ತಾ.ಪಂ. ಕಾರ್ಯ ನಿರ್ವಣಾಧಿಕಾರಿ ರಾಜಣ್ಣ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಂಟಾಳ ತಾ| ಪ್ರ ಥಮ
ವರ್ಷದಿಂದ ವರ್ಷಕ್ಕೆ ಶಾಲಾ ಮಕ್ಕಳ ದಾಖಲಾತಿ ಸಂಖ್ಯೆ ಕುಸಿಯುತ್ತಿದ್ದರೂ ಕಳೆದ ವರ್ಷ ಕ್ಕಿಂತ ಈ ವರ್ಷ ಹೆಚ್ಚು ದಾಖಲಾತಿಯಾಗಿದೆ. ಮಕ್ಕಳ ಕೊರತೆಯಿಂದ ಜಕ್ರಿಬೆಟ್ಟು ಮತ್ತು ತೋರಣಕಟ್ಟೆ ಎರಡು ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೆ, ಸ್ಯಾಟ್ಸ್‌ನ ಆನ್‌ಲೈನ್‌ ದಾಖಲಾತಿಯಲ್ಲಿ ಬಂಟ್ವಾಳ ತಾಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಅವರು ಸಭೆಯ ಗಮನಕ್ಕೆ ತಂದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.