ಬಂಟ್ವಾಳ: 3 ಮಲೇರಿಯಾ, 14 ಡೆಂಗ್ಯೂ ಪ್ರಕರಣ ಪತ್ತೆ


Team Udayavani, Jul 6, 2018, 12:19 PM IST

6-july-8.jpg

ಬಂಟ್ವಾಳ: ಮಲೇರಿಯಾ-3, ಡೆಂಗ್ಯೂ-14 ಪ್ರಕರಣ ತಾ| ವ್ಯಾಪ್ತಿಯಲ್ಲಿ ಕಳೆದ ಮಳೆಗಾಲದ ಬಳಿಕ ದಾಖಲಾಗಿದೆ
ಎಂದು ತಾ| ಆರೋಗ್ಯಾಧಿಕಾರಿ ದೀಪಾ ಪ್ರಭು ಮಾಹಿತಿ ನೀಡಿದ್ದಾರೆ. ಅವರು ಜು. 4ರಂದು ಬಿ.ಸಿ. ರೋಡ್‌ ತಾ.ಪಂ. ಎಸ್‌ಜಿಆರ್‌ಎಸ್‌ವೈ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯಲ್ಲಿ ಮಾಹಿತಿ
ನೀಡಿದರು. 

ಇವುಗಳ ಪೈಕಿ ಬಂಟ್ವಾಳ ನಗರದಲ್ಲಿ 2, ಪುದು ಗ್ರಾಮದಲ್ಲಿ 1 ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ಪುದು, ದೈವಸ್ಥಳ, ಪಂಜಿಕಲ್ಲು, ವಾಮದಪದವು, ಸಜಿಪ, ಅಳಿಕೆ, ಕುರ್ನಾಡು ವಿಟ್ಲ ಭಾಗದಲ್ಲಿ ತಲಾ ಒಂದೊಂದು ಮಲೇರಿಯಾ ಶಂಕಿತ ಪ್ರಕರಣಗಳು ವರದಿ ಆಗಿವೆ. ಪುಂಜಾಲಕಟ್ಟೆ 3, ಬಂಟ್ವಾಳ ನಗರ 2, ಮಂಚಿ 3, ನರಿಕೊಂಬು 2, ಕುರಿಯಾಳ 4 ಸಹಿತ ವಿವಿಧ ಪ್ರದೇಶದಲ್ಲಿ ಒಟ್ಟು 14 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಜನವರಿಯಿಂದ 78 ಶಂಕಿತ ಡೆಂಗ್ಯೂ ಪತ್ತೆಯಾಗಿದ್ದು, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಹಾಗೂ ಮಲೇರಿಯಾ ರೋಗ ಸಂಪೂರ್ಣ ನಿಯಂತ್ರದಲ್ಲಿದೆ ಎಂದು ಹೇಳಿದರು.

ಶಂಕಿತವಿರುವ ಪ್ರದೇಶಗಳಿಗೆ ಭೇಟಿ ನೀಡಿ, ಇನ್ನೊಂದು ಸುತ್ತಿನ ಫಾಗಿಂಗ್‌ ನಡೆಸುವಂತೆ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ  ಅವರು ಸೂಚನೆ ನೀಡಿದರು. ರಾಸುಗಳಿಗೆ ಜ್ವರದ ಪ್ರಕರಣಗಳು ಪತ್ತೆಯಾಗಿದ್ದು, ವೈದ್ಯರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ ಸೂಚನೆ ನೀಡಿದರು. ಶ್ಮಶಾನವನ್ನು ಮುಕ್ತಿಧಾಮ ಮಾಡುವ ಯೋಜನೆಗಳಿರುವುದರಿಂದ ಅವರಿಗೆ ಬೇಕಾದಷ್ಟು ಗಿಡ ವಿತರಣೆ ಮಾಡುವಂತೆ ಎಂದು ಇಒ ರಾಜಣ್ಣ ಸೂಚಿಸಿದರು.

ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷೀ ಸಿ. ಬಂಗೇರ, ತಾ.ಪಂ. ಕಾರ್ಯ ನಿರ್ವಣಾಧಿಕಾರಿ ರಾಜಣ್ಣ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಂಟಾಳ ತಾ| ಪ್ರ ಥಮ
ವರ್ಷದಿಂದ ವರ್ಷಕ್ಕೆ ಶಾಲಾ ಮಕ್ಕಳ ದಾಖಲಾತಿ ಸಂಖ್ಯೆ ಕುಸಿಯುತ್ತಿದ್ದರೂ ಕಳೆದ ವರ್ಷ ಕ್ಕಿಂತ ಈ ವರ್ಷ ಹೆಚ್ಚು ದಾಖಲಾತಿಯಾಗಿದೆ. ಮಕ್ಕಳ ಕೊರತೆಯಿಂದ ಜಕ್ರಿಬೆಟ್ಟು ಮತ್ತು ತೋರಣಕಟ್ಟೆ ಎರಡು ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೆ, ಸ್ಯಾಟ್ಸ್‌ನ ಆನ್‌ಲೈನ್‌ ದಾಖಲಾತಿಯಲ್ಲಿ ಬಂಟ್ವಾಳ ತಾಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಅವರು ಸಭೆಯ ಗಮನಕ್ಕೆ ತಂದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.