ಮಹಾಪುರುಷರ ಸಾಲಿಗೆ ಶರತ್‌: ಡಾ| ಭಟ್‌


Team Udayavani, Jul 8, 2018, 6:00 AM IST

v-31.jpg

ಬಂಟ್ವಾಳ: ಆರ್‌ಎಸ್‌ಎಸ್‌ ಕಾರ್ಯಕರ್ತ ದಿ| ಶರತ್‌ ಮಡಿವಾಳ ಬಲಿದಾನ ಎಂದಿಗೂ ವ್ಯರ್ಥವಾಗದು. ಅವರು ದೇಶಕ್ಕಾಗಿ ಬಲಿದಾನವಾದ ಮಹಾ ಪುರುಷರ ಸಾಲಿಗೆ ಸೇರುತ್ತಾರೆ. ಅವರ ಸ್ಮಾರಕ ನಮಗೆ ಪ್ರೇರಣೆ ಯಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಹೇಳಿದರು.

ಅವರು ಶನಿವಾರ ಸಜೀಪಮುನ್ನೂರು ಗ್ರಾಮದ ಕಂದೂರು ಶರತ್‌ ಮನೆಯ ವಠಾರದ ಅಂತ್ಯಸಂಸ್ಕಾರ ನಡೆದ ಸ್ಥಳದಲ್ಲಿ ನಿರ್ಮಿಸಿದ್ದ ಸ್ಮಾರಕವನ್ನು ಲೋಕಾ ರ್ಪಣೆ ಮಾಡಿ ಮಾತನಾಡಿದರು. ಶಾಸಕ ರಾಜೇಶ್‌ ನಾೖಕ್‌ ಉಳಿ ಪ್ಪಾಡಿಗುತ್ತು,  ಶರತ್‌ ಮಡಿವಾಳರ ತಂದೆ ತನಿಯಪ್ಪ ಮಡಿವಾಳ, ತಾಯಿ ನಳಿನಿ, ಸಹೋದರಿಯರಾದ ಮಲ್ಲಿಕಾ, ಚಂದ್ರಕಲಾ ಉಪಸ್ಥಿತರಿದ್ದರು. ಕೆ. ಹರಿಕೃಷ್ಣ ಬಂಟ್ವಾಳ, ಬಿ. ದೇವದಾಸ ಶೆಟ್ಟಿ, ನವೀನ್‌ ಸುವರ್ಣ, ಶರಣ್‌ ಪಂಪ್‌ವೆಲ್‌, ಸರಪಾಡಿ ಅಶೋಕ ಶೆಟ್ಟಿ, ಸಂತೋಷ್‌ ಕುಮಾರ್‌ ಬೋಳಿಯಾರ್‌, ಸಚಿನ್‌ ಮೆಲ್ಕಾರ್‌, ವಿನೋದ್‌ ಕೊಡಾ¾ಣ್‌, ಹಿರಿಯರಾದ ಪಾಂಡುರಂಗ ಪ್ರಭು, ರೇಖೀ ವಿಜಯ್‌, ಸದಾನಂದ ಶೆಟ್ಟಿ ರಂಗೋಲಿ, ಕ. ಕೃಷ್ಣಪ್ಪ, ಡಾ| ಕಮಲ ಪ್ರ. ಭಟ್‌, ಲೋಹಿತ್‌ ಪಣೋಲಿಬೈಲು ಮೊದಲಾದವರು ಭಾಗವಹಿಸಿದ್ದರು.

ಸ್ಮಾರಕ ಲೋಕಾರ್ಪಣೆ ಪೂರ್ವದಲ್ಲಿ ಸತೀಶ್‌ ಅವರು ಪ್ರೇರಣಾ ಗೀತೆ ಹಾಡಿದರು. ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ ಪ್ರಸ್ತಾವನೆಗೈದರು. ಶಿಶು ಮಂದಿರದ ಮಕ್ಕಳಿಂದ ಸ್ಮಾರಕಕ್ಕೆ ಪುಷ್ಪಾರ್ಚನೆ ನಡೆಯಿತು. ಹಿರಿಯ ಪೊಲೀಸ್‌ ಅಧಿಕಾರಿಗಳು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. 

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.