ನಂದಿಬೆಟ್ಟ: ಶಿಕ್ಷಕಿ ದೇಹದಾನ


Team Udayavani, Jul 13, 2018, 11:32 AM IST

hankari-bhat.gif

ವೇಣೂರು: ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಂದಿಬೆಟ್ಟದ ನವಪಲ್ಲವಿ ನಿವಾಸಿ ಮಹಾಬಲ ಭಟ್‌ ಅವರ ಪತ್ನಿ ಸಾಮಾಜಿಕ ಕಾರ್ಯಕರ್ತೆ, ಗ್ರಾ.ಪಂ. ಮಾಜಿ ಸದಸ್ಯೆ ಶಂಕರಿ ಎಂ. ಭಟ್‌ (75) ಅವರ ದೇಹವನ್ನು ಮಂಗಳೂರು ಕೆಎಂಸಿ ಆಸ್ಪತ್ರೆ ಕಾಲೇಜು ಅತ್ತಾವರಕ್ಕೆ ದಾನ ಮಾಡಲಾಗಿದೆ. ಮೃತರ ಪುತ್ರ ಉದಯಶಂಕರ್‌ ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಉದ್ಯೋಗಿ. ಪುತ್ರಿಯನ್ನು ಮದುವೆ  ಮಾಡಿ ಕೊಡಲಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಪತಿ ಮಹಾಬಲ ಭಟ್‌ ಕಟೀಲು ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದು, ತಿಂಗಳಿಗೊಮ್ಮೆ ಬಂದು ಹೋಗುತ್ತಾರೆ. ಶಂಕರಿ ಅವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದಾರೆ.

ಹೃದಯಾಘಾತ: ಬುಧವಾರ ಮುಂಜಾನೆ ಶಂಕರಿ ಭಟ್‌ ಅವರ ಪುತ್ರಿ ದೂರವಾಣಿ ಕರೆ ಮಾಡಿದಾಗ ತಾಯಿ ಕರೆ ಸ್ವೀಕರಿಸಲಿಲ್ಲ. ಸಂಶಯಗೊಂಡು ನೆರೆಮನೆಗೆ ಕರೆ ಮಾಡಿ ತಿಳಿಸಿದ್ದು, ನೆರೆಮನೆಯವರು ಶಂಕರಿ ಭಟ್‌ ಅವರ ಮನೆಗೆ ಬಂದು ನೋಡಿದಾಗ ಬಾಗಿಲ ಒಳಗೆ ಚಿಲಕ ಹಾಕಲಾಗಿತ್ತು. ಬಾಗಿಲು ಒಡೆದು ನೋಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ರಾತ್ರಿ ಮಲಗಿದ್ದವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆಂದು ಶಂಕಿಸಲಾಗಿದೆ. ಬುಧವಾರ ರಾತ್ರಿ ಮಂಗಳೂರು ಕೆಎಂಸಿ ಆಸ್ಪತ್ರೆಯವರು ಆಗಮಿಸಿ ಮೃತದೇಹವನ್ನು ಕೊಂಡೊಯ್ದಿದ್ದಾರೆ.

ಸ್ವ ಇಚ್ಛೆಯಿಂದ ದಾನ: 2017ರ ಆಗಸ್ಟ್‌ನಲ್ಲಿ ಅವರು ದೇಹವನ್ನು ಮಂಗಳೂರು ಕೆಎಂಸಿ ಆಸ್ಪತ್ರೆ ಕಾಲೇಜಿಗೆ ಸ್ವ ಇಚ್ಛೆಯಿಂದ ಕಾನೂನಾತ್ಮಕವಾಗಿ ದಾನ ನೀಡುವುದಾಗಿ ಘೋಷಿಸಿದ್ದರು. ವೈದ್ಯ ಕಲಿಯುವ ವಿದ್ಯಾರ್ಥಿಗಳಿಗೆ ತನ್ನಿಂದ ಸಹಾಯವಾಗಲೆಂದು ಸಾವಿನ ಬಳಿಕ ತನ್ನ ದೇಹವನ್ನು ದಾನ ನೀಡುವುದಾಗಿ ಮಕ್ಕಳಲ್ಲಿ, ಕುಟುಂಬಿಕರಲ್ಲಿ ವಿಷಯ ತಿಳಿಸಿದ್ದರು. ಸುಮಾರು 1989-90ರಲ್ಲಿ ಸರಕಾರ ಜಾರಿಗೆ ತಂದಿದ್ದ ವಯಸ್ಕರ ಶಿಕ್ಷಣದ ಶಿಕ್ಷಕಿಯಾಗಿ ನಂದಿಬೆಟ್ಟ ದೇವಸ್ಥಾನದಲ್ಲಿ ಊರಿನ ಮಹಿಳೆಯರಿಗೆ ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಸರಕಾರದ ಈ ಯೋಜನೆ ಸ್ತಬ್ಧಗೊಂಡ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನದೀಪ ಯೋಜನೆಯಡಿ ಕರ್ತವ್ಯವನ್ನು ಮುಂದು
ವರಿಸಿದರು. ಆ ಬಳಿಕ ಪಡಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,  ನಿಟ್ಟಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.