ಸಂಸ್ಕೃತಿಯ ಅನಾವರಣ: ಸಚಿವೆ ಶ್ಲಾಘನೆ 


Team Udayavani, Aug 7, 2018, 11:56 AM IST

jyamala.jpg

ಬಂಟ್ವಾಳ : ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಸ್ಕೃತಿಯ ಪ್ರತೀಕ. ಆದರೆ ಅಬ್ಬಕ್ಕನ ಚರಿತ್ರೆಯನ್ನು ಸೂಕ್ತವಾಗಿ ಪ್ರತಿಬಿಂಬಿಸುವ ಕೆಲಸ ಆಗಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರು ಹೇಳಿದರು. ಅವರು ಸೋಮವಾರ ಬಿ.ಸಿ. ರೋಡು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ  ಐತಿಹಾಸಿಕ ತುಳು ಬದುಕು ಸಂಗ್ರಹಗಳನ್ನು ವೀಕ್ಷಿಸಿ ಮಾತನಾಡಿದರು.

ಮ್ಯೂಸಿಯಂ ಕಲ್ಚರ್‌ ಭಾರತದಲ್ಲಿ ಸಾಕಷ್ಟು ಬೆಳವಣಿಗೆ ನಡೆದಿಲ್ಲ. ವಿದೇಶಗಳಲ್ಲಿ ಪ್ರವಾಸೋದ್ಯಮ ಜತೆಗೆ ಮ್ಯೂಸಿಯಂ ಬೆಳೆಯುತ್ತದೆ. ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಒಂದು ಸಂಸ್ಕೃತಿಯ ಅನಾವರಣ ಆಗಿದೆ. ಇದು ಪ್ರಪಂಚವೇ ಕಣ್ತೆರೆದು ನೋಡ ಬೇಕಾದ ಸಂಗತಿ. ಕೇಂದ್ರದ ಅಧ್ಯಕ್ಷ ಪ್ರೊ| ತುಕರಾಂ ಪೂಜಾರಿ ಅವರ ಕಾರ್ಯ ಅಭಿನಂದನೀಯ ಎಂದರು. ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬಿ. ಪದ್ಮಶೇಖರ ಜೈನ್‌, ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮುಖಂಡ ರಾದ ಬೇಬಿ ಕುಂದರ್‌, ಕೆ. ಮಾಯಿಲಪ್ಪ ಸಾಲ್ಯಾನ್‌, ಮಧುಸೂದನ ಶೆಣೈ, ಲೋಕೇಶ ಸುವರ್ಣ ಉಪಸ್ಥಿತರಿದ್ದರು. ಪ್ರೊ| ತುಕರಾಂ ಪೂಜಾರಿ ಸ್ವಾಗತಿಸಿ, ಡಾ| ಆಶಾಲತಾ ಸುವರ್ಣ ಅವರು ವಂದಿಸಿದರು.

ಸಿನೆಮಾದಲ್ಲಿ  ಅಬ್ಬಕ್ಕ
ನಾನು ಉದ್ದೇಶಿಸಿರುವ ಸಿನೆಮಾದಲ್ಲಿ ರಾಣಿ ಅಬ್ಬಕ್ಕ ಅವರ ಕಲ್ಪನೆಗಳನ್ನು ಕಟ್ಟಿಕೊಡುವ ಚಿಂತನೆ ಇದೆ. ಕೆಲವನ್ನು ಆ್ಯನಿಮೇಷನ್‌ ಕಾಟೂìನ್‌ ಮೂಲಕ ಅಳವಡಿಸಬೇಕು. ಅದೊಂದು ದೊಡ್ಡ ಪ್ರಾಜೆಕ್ಟ್. ಮುಂದಿನ ದಿನಗಳಲ್ಲಿ ಈ ಅಧ್ಯಯನ ಕೇಂದ್ರದ ಅಧ್ಯಕ್ಷರ ಕನಸಿನಂತೆ ಹೆರಿಟೇಜ್‌ ವಿಲೇಜ್‌ ನಿರ್ಮಿಸಲು ಮುಂದಾದರೆ ನನ್ನ ಬೆಂಬಲ ಮತ್ತು ಸಹಕಾರ ಇದೆ   ಎಂದು ಸಚಿವೆ ಜಯಮಾಲಾ ತಿಳಿಸಿದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.