ಅವಕಾಶ ಬಳಸಿಕೊಂಡು ಬೆಳೆಯಿರಿ: ಅಜಿತ್‌


Team Udayavani, Aug 21, 2018, 11:13 AM IST

ajith.png

ವಿಟ್ಲ: ಕಷ್ಟವನ್ನು ಅರಿತವರಿಗೆ ಸಹಾಯ ಮಾಡುವ ಮನಸ್ಸು ಇರುತ್ತದೆ. ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಂಡು ಎತ್ತರಕ್ಕೆ ಏರಬೇಕು. ಕನ್ನಡ ಮಾಧ್ಯಮದಲ್ಲಿ ಓದಿದರೂ ಎತ್ತರಕ್ಕೇರಲು ಸಾಧ್ಯ ಎಂದು ಬೆಂಗಳೂರು ಸುಪ್ರಜಿತ್‌ ಫೌಂಡೇಶನ್‌ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಹೇಳಿದರು.

ರವಿವಾರ ವಿಟ್ಲದ ವಿಟuಲ ಪ.ಪೂ. ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್‌ ಎಂಜಿನಿಯರಿಂಗ್‌ ಲಿಮಿಟೆಡ್‌ನ‌ ಸುಪ್ರಜಿತ್‌ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಟ್ಲದಲ್ಲಿ ಆರಂಭಿಸಿದಾಗ ಈ ವಿದ್ಯಾರ್ಥಿವೇತನ ವಿತರಣೆ ಯೋಜನೆ ಸಣ್ಣ ಯೋಚನೆಯದಾಗಿತ್ತು. ಇಂದು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಲಭಿಸುವಂತಾಗಿದೆ. ಮಳೆಗಾಲ ದಲ್ಲೂ ಮನೆ ಮನೆಗೆ ತೆರಳಿ ಅರ್ಹ ಫಲಾನುಭವಿ ಯನ್ನು ಆಯ್ಕೆ ಮಾಡುವ ಶಿಕ್ಷಕರ ಶ್ರಮ ಮೆಚ್ಚು ವಂಥದ್ದು ಎಂದರು.

ವಿದ್ಯಾರ್ಥಿವೇತನ ವಿತರಣೆ ಸಮಿತಿ ಅಧ್ಯಕ್ಷ ಎಂ. ಅನಂತಕೃಷ್ಣ ಹೆಬ್ಟಾರ್‌ ಮಾತನಾಡಿ, 2012ರಲ್ಲಿ 61 ಮಕ್ಕಳಿಗೆ ನೆರವು ನೀಡುವ ಮೂಲಕ ವಿದ್ಯಾರ್ಥಿ ವೇತನ ವಿತರಣೆ ಆರಂಭಿಸಲಾಗಿತ್ತು. 2018ರಲ್ಲಿ 575 ವಿದ್ಯಾರ್ಥಿಗಳಿಗೆ ಸುಮಾರು 34.13 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. 7 ವರ್ಷಗಳಲ್ಲಿ ಒಟ್ಟು 2,409 ಫಲಾನುಭವಿಗಳಿಗೆ 1.35 ಕೋಟಿ ರೂ. ವಿತರಿಸಲಾಗಿದೆ ಎಂದು ಹೇಳಿದರು.

ಉದ್ಯಮಿ ಸುಬ್ರಾಯ ಪೈ, ವಿಟuಲ ವಿದ್ಯಾ ಸಂಘದ ಸಂಚಾಲಕ ಎಲ್‌.ಎನ್‌. ಕೂಡೂರು ಮಾತನಾಡಿದರು. ಶಿಕ್ಷಕರಾದ ಚಂದ್ರಕಾಂತ ಡಿ., ಲಕ್ಷ್ಮಣ ನಾಯಕ್‌, ರಮೇಶ್‌ ಬಿ.ಕೆ., ಪ್ರಕಾಶ್‌ ನಾಯಕ್‌, ಸುಶೀಲಾ ಶಂಭೂರು, ಶ್ರೀಪತಿ ನಾಯಕ್‌, ಮಹೇಶ್‌ ಕೆ., ರಾಜಶೇಖರ, ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ವಿದ್ಯಾರ್ಥಿ ವೇತನ ಪಡೆದವರ ಪಟ್ಟಿ ಓದಿದರು.

2012ರಿಂದ ಸತತವಾಗಿ ವಿದ್ಯಾರ್ಥಿವೇತನ ಪಡೆಯುತ್ತಿ ರುವ ವಿದ್ಯಾ ಸರಸ್ವತಿ, ಜಸ್ಟಿನ್‌ ಲೂಯಿಸ್‌, ಶಿಲ್ಪಾ ಕೆ., ಪೂರ್ಣಿಮಾ ಪಿ.ಬಿ. ಅನಿಸಿಕೆ ವ್ಯಕ್ತಪಡಿಸಿದರು.ವಿಟuಲ ಪ.ಪೂ. ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿ, ವಿಟuಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್‌ ಕುಮಾರ್‌ ಬ್ರಹ್ಮಾವರ ವಂದಿಸಿದರು. ಉಪನ್ಯಾಸಕ ಅಣ್ಣಪ್ಪ ಸಾಸ್ತಾನ ನಿರೂಪಿಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.