ಡಿ. 21-30: ಸಾಂಸ್ಕೃತಿಕ ಪ್ರಕಾರಗಳ ಪ್ರದರ್ಶನ


Team Udayavani, Dec 20, 2018, 1:25 AM IST

park-19-12.jpg

ಬಂಟ್ವಾಳ: ಒಂದೇ ವೇದಿಕೆಯಲ್ಲಿ ಹಲವು ಸಾಂಸ್ಕೃತಿಕ ಪ್ರಕಾರಗಳ ಪ್ರದರ್ಶನದ ಕರಾವಳಿ ಕಲೋತ್ಸವಕ್ಕೆ ಬಿ.ಸಿ. ರೋಡ್‌ನ‌ಲ್ಲಿ ವೇದಿಕೆ ಸಿದ್ಧಗೊಂಡಿದೆ. ದೈವಾರಾಧನೆ, ಸಾಹಿತ್ಯ, ಸಂಗೀತ, ನಾಟಕ, ಆಟ-ಕೂಟ-ಕ್ರೀಡೆ, ಸಂಗೀತ ರಸಮಂಜರಿ, ನೃತ್ಯ ಸಂಗಮ, ಯಕ್ಷಗಾನ, ತುಳುನಾಡ ಐಸಿರಿ ಇತ್ಯಾದಿ ವೈವಿಧ್ಯಮಯ ಸಾಂಸ್ಕೃತಿಕ ಮೇಳವು ಬಿ.ಸಿ. ರೋಡ್‌ ಜೋಡುಮಾರ್ಗ ಉದ್ಯಾನವನದ ಸನಿಹದ ಗೋಲ್ಡನ್‌ ಪಾರ್ಕ್‌ ಅಸೋಸಿಯೇಟ್ಸ್‌ ಮೈದಾನದಲ್ಲಿ ನಡೆಯಲಿದೆ.

ಮಂಗೇಶರಾಯ ವೇದಿಕೆ
ಕಲೋತ್ಸವ ವೇದಿಕೆಗೆ ಪಂಜೆ ಮಂಗೇಶರಾಯ ಕಲಾ ವೇದಿಕೆ ಎಂದು ನಾಮಕರಣ ಮಾಡಲಾಗಿದೆ. ಕನ್ನಡ-ಸಂಸ್ಕೃತಿ ಇಲಾಖೆ ಬೆಂಗಳೂರು,  ಚಿಣ್ಣರ ಲೋಕ ಮೋಕೆದ ಕಲಾವಿದೆರ್‌ ಸೇವಾ ಟ್ರಸ್ಟ್‌ (ರಿ.) ಬಂಟ್ವಾಳ ಆಶ್ರಯದಲ್ಲಿ ಡಿ. 21ರಿಂದ 30ರ ತನಕ ಕರಾವಳಿ ಕಲೋತ್ಸವ 2018-19, ಚಿಣ್ಣರೋತ್ಸವ, ರಾಜ್ಯಮಟ್ಟದ ನೃತ್ಯ ಪ್ರದರ್ಶನ, ನಾಟಕೋತ್ಸವ ನಡೆಯಲಿದೆ. ಕಾರ್ಯಕ್ರಮವು ಡಿ. 21, 22 ಮತ್ತು 24ರಿಂದ 29ರವರೆಗೆ ಸಂಜೆ 6ರಿಂದ, ಡಿ. 23, 30ರಂದು ಅಪರಾಹ್ನ 4ರಿಂದ ಆರಂಭ ಆಗಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭ ಹಾರೈಕೆಯೊಂದಿಗೆ ಕಾರ್ಯಕ್ರಮ ಚಾಲನೆಗೊಳ್ಳುವುದು.

ಜಾನಪದ ದಿಬ್ಬಣ
ಡಿ.  21ರಂದು ಅಪರಾಹ್ನ 4ಕ್ಕೆ ಬಿ.ಸಿ. ರೋಡ್‌ ಶ್ರೀ ಅನ್ನಪೂರ್ಣೆಶ್ವರೀ ಕಲಾ ಮಂಟಪದಲ್ಲಿ ಕಲೋತ್ಸವ ಜಾನಪದ ದಿಬ್ಬಣವನ್ನು ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಉದ್ಘಾಟಿಸುವರು. ದಿಬ್ಬಣದಲ್ಲಿ ಪೂಜಾ ಕುಣಿತ, ಡೊಳ್ಳು ಕುಣಿತ, ಮಹಿಳಾ ವೀರಗಾಸೆ,  ಚೆಂಡೆ ಮೇಳ, ನಾಸಿಕ್‌ ಬ್ಯಾಂಡ್‌, ಸ್ವಾಗತ ಕಲಶ, ಕೊಂಬು -ಕಹಳೆ, ಸ್ವಾಗತ ಛತ್ರಿ ವಿನೂತನ ಪ್ರದರ್ಶನ ಇರುವುದು. ನಾಡಿನ ಸಾಂಸ್ಕೃತಿಕ ರಾಯಬಾರಿಗಳ ಆಗಮನ, ಸಾಧಕರಿಗೆ ಸಮ್ಮಾನ, ಗೌರವ ಗುರುತಿಸುವಿಕೆ, ಸಭಾ ಕಾರ್ಯಕ್ರಮ ವೈವಿಧ್ಯಗಳು ನಡೆಯುವವು. ಚಿಣ್ಣರೋತ್ಸವ ಅಧ್ಯಕ್ಷ ಮಾ| ಅಭಿಷೇಕ್‌ ಬಿ.ಕೆ.,  ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್‌ ಪಂಜಿಕಲ್ಲು ನೇತೃತ್ವದಲ್ಲಿ  ಚಿಣ್ಣರ ಲೋಕ ಮೋಕೆದ ಕಲಾವಿದೆರ್‌ ಸೇವಾ ಟ್ರಸ್ಟ್‌ ಸ್ಥಾಪಕ ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು ನೇತೃತ್ವದಲ್ಲಿ ಕಲೋತ್ಸವ ನಡೆಯಲಿದೆ.

ವಿವಿಧ ಆಕರ್ಷಣೆಗಳು
ಕಲೋತ್ಸವದಲ್ಲಿ ವಿಶೇಷ ಆಕರ್ಷಣೆಗಳಾಗಿ ಬೃಹತ್‌ ಜಿಯೆಂಟ್‌ ವೀಲ್‌, ಬ್ರೇಕ್‌ ಡ್ಯಾನ್ಸ್‌, ಡ್ರಾಗನ್‌ ಟ್ರೈನ್‌, ಕೊಲಂಬಸ್‌, ಪುಟಾಣಿ ರೈಲು, ಬೌನ್ಸಿ, ನವಿಲು,  ಧೂಮ್‌ ಬೈಕ್‌, ಮಿನಿ ಜೀಪ್‌, ಬೈಕ್‌, ಕ್ರಾಸ್‌ ವೀಲ್‌ ಆಟಗಳು, ಗೃಹೋಪಯೋಗಿ ವಸ್ತು, ಗೃಹಿಣಿಯರ ಆಲಂಕಾರಿಕ ಆಭರಣ, ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಮಳಿಗೆಗಳು, ಸಾರಥಿ ಎಕ್ಸ್‌ ಪೋ-2018 ವಾಹನ ಪ್ರದರ್ಶನ ಮೇಳ, ವಸ್ತುಪ್ರದರ್ಶನ, ಚಿತ್ರಕಲೆ ಪ್ರದರ್ಶನ, ಮಾರಾಟ ಮಳಿಗೆಗಳಿವೆ.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.