ಬೆಳಗಾವಿ; ರಾಖಿ ಕಟ್ಟಿದ ಸಹೋದರಿಯರಿಗೆ ಶೌಚಾಲಯ ಗಿಫ್ಟ್!
Team Udayavani, Aug 7, 2017, 3:47 PM IST
ಬೆಳಗಾವಿ: ರಕ್ಷಾ ಬಂಧನ ಕಟ್ಟಿದ ಸಹೋದರಿಯರಿಗೆ ಹಣ ನೀಡುವ ಬದಲು ಶೌಚಾಲಯವನ್ನು ಉಡುಗೊರೆಯಾಗಿ ನೀಡುವ ಮೂಲಕ ಬೆಳಗಾವಿಯ ಸಹೋದರರು ರಕ್ಷಾ ಬಂಧನವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.
ಬೆಳಗಾವಿ ತಾಲೂಕಿನ ಹುಲ್ಯಾನೂರು ಗ್ರಾಮಸ್ಥರು ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಸಹೋದರಿಯರಿಗೆ ಸ್ವಚ್ಛ ಭಾರತ ಅಭಿಯಾನದಡಿ ಶೌಚಾಲಯವನ್ನು ಗಿಫ್ಟ್ ಆಗಿ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಹುಲ್ಯಾನೂರು ಗ್ರಾಮದಲ್ಲಿ ಸುಮಾರು 35 ಶೌಚಾಲಯಗಳನ್ನು ಸಹೋದರಿಯರಿಗೆ ಉಡುಗೊರೆ ರೂಪದಲ್ಲಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು