ಬರದಿಂದ ಕಂಗೆಟ್ಟು ಗಣೇಶನನ್ನೇ ಹೂತು ಬಿಟ್ಟ!
Team Udayavani, Sep 12, 2017, 3:44 PM IST
ಚಿಕ್ಕೋಡಿ: ಬರ ಎಷ್ಟರ ಮಟ್ಟಿಗೆ ಜನರನ್ನು ಕಂಗಾಲಾಗಿಸಿದೆ ಎನ್ನುವದಕ್ಕೆ ಈ ಘಟನೆ ಜ್ವಲಂತ
ಸಾಕ್ಷಿ. ಜನರು ಜನಪ್ರತಿನಿಧಿಗಳ ಮೇಲೆ ಮಾತ್ರವಲ್ಲ ದೇವರ ಮೇಲೂ ಆಕ್ರೋಶಗೊಂಡಿರುವುದಕ್ಕೆ ಸಾಕ್ಷಿಯಾಗಿ ಪೂಜೆ ಮಾಡಲಾಗಿದ್ದ ಗಣೇಶನ ಮಣ್ಣಿನ ವಿಗ್ರಹವನ್ನು ನೀರಿನಲ್ಲಿ ಜಲಸ್ತಂಭನ ಮಾಡುವ ಬದಲು ಹೊಂಡ ತೆಗೆದು ಹೂತ ಘಟನೆ ನಡೆದಿದೆ.
ರಾಯಭಾಗ ತಾಲೂಕಿನ ನಸಲಾಪುರದಲ್ಲಿ ಈ ಘಟನೆ ನಡೆದಿದ್ದು ಶಿವಗೌಡ ಪಾಟೀಲ್ ಎಂಬ ರೈತ ಗಣೇಶನನ್ನು ಪೂಜಿಸಿ ಮಳೆಗಾಗಿ ಪ್ರಾರ್ಥಿಸಿದ್ದ. ಮಳೆ ಬರದೆ ಇದ್ದುದರಿಂದ ಕಂಗಾಲಾಗಿ ಹೊಲದಲ್ಲಿ ಹೊಂಡ ತೆಗೆದು ಗಣೇಶನನ್ನು ಹೂತು ಹಾಕಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಗೌಡ ಕಳೆದ 10 ವರ್ಷಗಳಿಂದ ಮಳೆ ಇಲ್ಲ. ಬಾವಿಗಳಲ್ಲಿ ನೀರಿಲ್ಲ.ಹೀಗಾಗಿ ಜನರು ಬಾವಿಗೆ ಹಾಕುವುದು ಬೇಡ ಅಂದರು. ದೇವರಿಗೂ ಗೊತ್ತಾಗಲಿ ಎಂದು ಬೆಳೆ ಹಾಳಾದ ಹೊಲದಲ್ಲಿ ಹೂತು ಹಾಕಿದ್ದೇವೆ ಎಂದು ಹತಾಶರಾಗಿ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ