ಕಲಾಪದಲ್ಲಿ ಭಾಗವಹಿಸಿ, ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿ; CM
Team Udayavani, Nov 15, 2017, 11:09 AM IST
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಶಾಸಕರು ಸಕ್ರಿಯವಾಗಿ ಭಾಗವಹಿಸಿ, ವಿರೋಧ ಪಕ್ಷಗಳ ಟೀಕೆಗಳಿಗೆ ಸಮರ್ಥವಾಗಿ ಉತ್ತರ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಸರ್ಕಾರದ ಕೊನೆಯ ಅಧಿವೇಶನದಲ್ಲಿ ಟೀಕಿಸಲು ಪ್ರತಿಪಕ್ಷಗಳಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ರಾಜಕೀಯ ಲಾಭಕ್ಕಾಗಿ ಕೆಲ ವಿಷಯಗಳನ್ನು ಪ್ರಸ್ತಾಪ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸುತ್ತಿರುವುದಾಗಿ ಹೇಳಿದರು.
ಕೆಜೆ ಜಾರ್ಜ್ ಅವರ ವಿಷಯದಲ್ಲಿಯೂ ಪ್ರತಿಪಕ್ಷದವರು ರಾಜಕಾರಣ ಮಾಡುತ್ತಿದ್ದಾರೆ, ಭಾರತೀಯ ಜನತಾ ಪಕ್ಷದಲ್ಲಿರುವ ಕೇಂದ್ರ ಮತ್ತು ರಾಜ್ಯ ನಾಯಕರ ವಿರುದ್ಧವೂ ಹಲವಾರು ಪ್ರಕರಣಗಳು ದಾಖಲಾಗಿದೆ. ಆದರೆ ಅವರು ರಾಜೀನಾಮೆ ಕೊಟ್ಟಿಲ್ಲ, ಹಳೆಯ ವಿಚಾರಗಳನ್ನೇ ಬಿಜೆಪಿಯವರಯ ಕೆದಕುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…